ಸುದ್ದಿಗಳು

“ಪ್ಲೆಮಿಂಗೋ ಸಿಟಿ” ಘೋಷಣೆ ಮಾಡಲು ಸಿದ್ಧವಾಗುತ್ತಿದೆ ನವಿ ಮುಂಬಯಿ | “ಪ್ಲೆಮಿಂಗೋ ಸಿಟಿಗೆ ಸ್ವಾಗತ”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಲ್ಲಿ ವಿದೇಶಿ ವಲಸೆ ಹಕ್ಕಿಗಳಿಗೆ ಸ್ವಾಗತ ನೀಡಲಾಗುತ್ತದೆ. ಅದಕ್ಕಾಗಿಯೇ ಕೆರೆಗಳ ಅಭಿವೃದ್ಧಿ ಮಾಡುವುದು ಹಾಗೂ ಪರಿಸರವನ್ನು ಹಕ್ಕಿಗಳಿಗೆ ಬೇಕಾದ ಮಾದರಿಯಲ್ಲಿ  ಮಾಡಲು ಸಿದ್ಧತೆ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಗುಲಾಬಿ ರೆಕ್ಕೆಯ ಪಕ್ಷಿಗಳನ್ನು ಆಕರ್ಷಿಸಲು ಸಿದ್ಧತೆ ನಡೆಯುತ್ತಿದೆ. ನವಿ ಮುಂಬಯಿಯಲ್ಲಿ ಪ್ಲೆಮಿಂಗೋಗಳಿಗೆ ಸ್ವಾಗತದ ಜೊತೆಗೆ “ಪ್ಲೆಮಿಂಗೋ ಸಿಟಿ” ಎಂದೂ ಘೋಷಣೆ ಮಾಡಲು ಸಿದ್ಧತೆ ನಡೆಯುತ್ತಿದೆ.

Advertisement
Advertisement

ಗಮನಾರ್ಹ ಅಭಿವೃದ್ಧಿಯಲ್ಲಿ, ನವಿ ಮುಂಬೈ ಮುನಿಸಿಪಾಲ್ ಕಾರ್ಪೋರೇಶನ್  ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಎನ್ನಾರೈ ಮತ್ತು ಟಿಎಸ್ ಚಾಣಕ್ಯವು  ಒಣಪ್ರದೇಶ ಮತ್ತು ಸರೋವರವನ್ನು ಅಭಿವೃದ್ಧಿ ಮಾಡಲು ಸಹಾಯ ಮಾಡಿದೆ. ಮುನ್ಸಿಪಾಲ್ ಕಾರ್ಪೋರೇಶನ್ ನವಿ ಮುಂಬೈಗೆ ಪ್ಲೆಮಿಂಗೋ ನಗರವಾಗಿಸಲು ಬಹಳ ಆಸಕ್ತಿಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ವಲಸೆ ಹಕ್ಕಿ ಪ್ಲೆಮಿಂಗೂ ಆಗಮಿಸಬೇಕು ಎಂದು ಸಿಟಿ ಇಂಜಿನಿಯರ್ ಸಂಜಯ್ ದೇಸಾಯಿ ಅವರು ಹೇಳಿದರು.

ಯೋಜನೆಯ ಭಾಗವಾಗಿ ಇಲ್ಲಿ ತೇವ ಪ್ರದೇಶಗಳನ್ನು ಸಂರಕ್ಷಿಸಲು ಸಲಹೆ ನೀಡಲಾಗಿದೆ. ಏಕೆಂದರೆ ಹೆಚ್ಚಿನ  ಸಮಯದಲ್ಲಿ ಪಕ್ಷಿಗಳು ಇಂತಹ ಆಶ್ರಯ ಪಡೆಯುತ್ತದೆ. ಇದು ಪ್ಲೆಮಿಂಗೋಗಳನ್ನು  ಆಕರ್ಷಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಮಹಾನಗರಗಳಲ್ಲಿ  ಇಂತಹ ವಲಸೆ ಹಕ್ಕಿಗಳಿಗೆ ಸ್ಥಾನ ನೀಡುತ್ತಿರುವುದು  ಗಮನಾರ್ಹ ಸಂಗತಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |

ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…

3 minutes ago

ಬುಧನಿಂದ ಈ 4 ರಾಶಿಯವರ ಲಕ್ ಫುಲ್ ಚೇಂಜ್, ಸಕಲ ಐಶ್ವರ್ಯ ಪ್ರಾಪ್ತಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

1 day ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

1 day ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

2 days ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

2 days ago