Advertisement
ಸುದ್ದಿಗಳು

“ಪ್ಲೆಮಿಂಗೋ ಸಿಟಿ” ಘೋಷಣೆ ಮಾಡಲು ಸಿದ್ಧವಾಗುತ್ತಿದೆ ನವಿ ಮುಂಬಯಿ | “ಪ್ಲೆಮಿಂಗೋ ಸಿಟಿಗೆ ಸ್ವಾಗತ”

Share

ಇಲ್ಲಿ ವಿದೇಶಿ ವಲಸೆ ಹಕ್ಕಿಗಳಿಗೆ ಸ್ವಾಗತ ನೀಡಲಾಗುತ್ತದೆ. ಅದಕ್ಕಾಗಿಯೇ ಕೆರೆಗಳ ಅಭಿವೃದ್ಧಿ ಮಾಡುವುದು ಹಾಗೂ ಪರಿಸರವನ್ನು ಹಕ್ಕಿಗಳಿಗೆ ಬೇಕಾದ ಮಾದರಿಯಲ್ಲಿ  ಮಾಡಲು ಸಿದ್ಧತೆ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಗುಲಾಬಿ ರೆಕ್ಕೆಯ ಪಕ್ಷಿಗಳನ್ನು ಆಕರ್ಷಿಸಲು ಸಿದ್ಧತೆ ನಡೆಯುತ್ತಿದೆ. ನವಿ ಮುಂಬಯಿಯಲ್ಲಿ ಪ್ಲೆಮಿಂಗೋಗಳಿಗೆ ಸ್ವಾಗತದ ಜೊತೆಗೆ “ಪ್ಲೆಮಿಂಗೋ ಸಿಟಿ” ಎಂದೂ ಘೋಷಣೆ ಮಾಡಲು ಸಿದ್ಧತೆ ನಡೆಯುತ್ತಿದೆ.

ಗಮನಾರ್ಹ ಅಭಿವೃದ್ಧಿಯಲ್ಲಿ, ನವಿ ಮುಂಬೈ ಮುನಿಸಿಪಾಲ್ ಕಾರ್ಪೋರೇಶನ್  ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಎನ್ನಾರೈ ಮತ್ತು ಟಿಎಸ್ ಚಾಣಕ್ಯವು  ಒಣಪ್ರದೇಶ ಮತ್ತು ಸರೋವರವನ್ನು ಅಭಿವೃದ್ಧಿ ಮಾಡಲು ಸಹಾಯ ಮಾಡಿದೆ. ಮುನ್ಸಿಪಾಲ್ ಕಾರ್ಪೋರೇಶನ್ ನವಿ ಮುಂಬೈಗೆ ಪ್ಲೆಮಿಂಗೋ ನಗರವಾಗಿಸಲು ಬಹಳ ಆಸಕ್ತಿಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ವಲಸೆ ಹಕ್ಕಿ ಪ್ಲೆಮಿಂಗೂ ಆಗಮಿಸಬೇಕು ಎಂದು ಸಿಟಿ ಇಂಜಿನಿಯರ್ ಸಂಜಯ್ ದೇಸಾಯಿ ಅವರು ಹೇಳಿದರು.

ಯೋಜನೆಯ ಭಾಗವಾಗಿ ಇಲ್ಲಿ ತೇವ ಪ್ರದೇಶಗಳನ್ನು ಸಂರಕ್ಷಿಸಲು ಸಲಹೆ ನೀಡಲಾಗಿದೆ. ಏಕೆಂದರೆ ಹೆಚ್ಚಿನ  ಸಮಯದಲ್ಲಿ ಪಕ್ಷಿಗಳು ಇಂತಹ ಆಶ್ರಯ ಪಡೆಯುತ್ತದೆ. ಇದು ಪ್ಲೆಮಿಂಗೋಗಳನ್ನು  ಆಕರ್ಷಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಮಹಾನಗರಗಳಲ್ಲಿ  ಇಂತಹ ವಲಸೆ ಹಕ್ಕಿಗಳಿಗೆ ಸ್ಥಾನ ನೀಡುತ್ತಿರುವುದು  ಗಮನಾರ್ಹ ಸಂಗತಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

16 minutes ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

56 minutes ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

1 day ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago