Advertisement
ಸುದ್ದಿಗಳು

“ಪ್ಲೆಮಿಂಗೋ ಸಿಟಿ” ಘೋಷಣೆ ಮಾಡಲು ಸಿದ್ಧವಾಗುತ್ತಿದೆ ನವಿ ಮುಂಬಯಿ | “ಪ್ಲೆಮಿಂಗೋ ಸಿಟಿಗೆ ಸ್ವಾಗತ”

Share

ಇಲ್ಲಿ ವಿದೇಶಿ ವಲಸೆ ಹಕ್ಕಿಗಳಿಗೆ ಸ್ವಾಗತ ನೀಡಲಾಗುತ್ತದೆ. ಅದಕ್ಕಾಗಿಯೇ ಕೆರೆಗಳ ಅಭಿವೃದ್ಧಿ ಮಾಡುವುದು ಹಾಗೂ ಪರಿಸರವನ್ನು ಹಕ್ಕಿಗಳಿಗೆ ಬೇಕಾದ ಮಾದರಿಯಲ್ಲಿ  ಮಾಡಲು ಸಿದ್ಧತೆ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಗುಲಾಬಿ ರೆಕ್ಕೆಯ ಪಕ್ಷಿಗಳನ್ನು ಆಕರ್ಷಿಸಲು ಸಿದ್ಧತೆ ನಡೆಯುತ್ತಿದೆ. ನವಿ ಮುಂಬಯಿಯಲ್ಲಿ ಪ್ಲೆಮಿಂಗೋಗಳಿಗೆ ಸ್ವಾಗತದ ಜೊತೆಗೆ “ಪ್ಲೆಮಿಂಗೋ ಸಿಟಿ” ಎಂದೂ ಘೋಷಣೆ ಮಾಡಲು ಸಿದ್ಧತೆ ನಡೆಯುತ್ತಿದೆ.

ಗಮನಾರ್ಹ ಅಭಿವೃದ್ಧಿಯಲ್ಲಿ, ನವಿ ಮುಂಬೈ ಮುನಿಸಿಪಾಲ್ ಕಾರ್ಪೋರೇಶನ್  ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಎನ್ನಾರೈ ಮತ್ತು ಟಿಎಸ್ ಚಾಣಕ್ಯವು  ಒಣಪ್ರದೇಶ ಮತ್ತು ಸರೋವರವನ್ನು ಅಭಿವೃದ್ಧಿ ಮಾಡಲು ಸಹಾಯ ಮಾಡಿದೆ. ಮುನ್ಸಿಪಾಲ್ ಕಾರ್ಪೋರೇಶನ್ ನವಿ ಮುಂಬೈಗೆ ಪ್ಲೆಮಿಂಗೋ ನಗರವಾಗಿಸಲು ಬಹಳ ಆಸಕ್ತಿಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ವಲಸೆ ಹಕ್ಕಿ ಪ್ಲೆಮಿಂಗೂ ಆಗಮಿಸಬೇಕು ಎಂದು ಸಿಟಿ ಇಂಜಿನಿಯರ್ ಸಂಜಯ್ ದೇಸಾಯಿ ಅವರು ಹೇಳಿದರು.

ಯೋಜನೆಯ ಭಾಗವಾಗಿ ಇಲ್ಲಿ ತೇವ ಪ್ರದೇಶಗಳನ್ನು ಸಂರಕ್ಷಿಸಲು ಸಲಹೆ ನೀಡಲಾಗಿದೆ. ಏಕೆಂದರೆ ಹೆಚ್ಚಿನ  ಸಮಯದಲ್ಲಿ ಪಕ್ಷಿಗಳು ಇಂತಹ ಆಶ್ರಯ ಪಡೆಯುತ್ತದೆ. ಇದು ಪ್ಲೆಮಿಂಗೋಗಳನ್ನು  ಆಕರ್ಷಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಮಹಾನಗರಗಳಲ್ಲಿ  ಇಂತಹ ವಲಸೆ ಹಕ್ಕಿಗಳಿಗೆ ಸ್ಥಾನ ನೀಡುತ್ತಿರುವುದು  ಗಮನಾರ್ಹ ಸಂಗತಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

13 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

17 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago