Advertisement
ಸುದ್ದಿಗಳು

“ಪ್ಲೆಮಿಂಗೋ ಸಿಟಿ” ಘೋಷಣೆ ಮಾಡಲು ಸಿದ್ಧವಾಗುತ್ತಿದೆ ನವಿ ಮುಂಬಯಿ | “ಪ್ಲೆಮಿಂಗೋ ಸಿಟಿಗೆ ಸ್ವಾಗತ”

Share

ಇಲ್ಲಿ ವಿದೇಶಿ ವಲಸೆ ಹಕ್ಕಿಗಳಿಗೆ ಸ್ವಾಗತ ನೀಡಲಾಗುತ್ತದೆ. ಅದಕ್ಕಾಗಿಯೇ ಕೆರೆಗಳ ಅಭಿವೃದ್ಧಿ ಮಾಡುವುದು ಹಾಗೂ ಪರಿಸರವನ್ನು ಹಕ್ಕಿಗಳಿಗೆ ಬೇಕಾದ ಮಾದರಿಯಲ್ಲಿ  ಮಾಡಲು ಸಿದ್ಧತೆ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಗುಲಾಬಿ ರೆಕ್ಕೆಯ ಪಕ್ಷಿಗಳನ್ನು ಆಕರ್ಷಿಸಲು ಸಿದ್ಧತೆ ನಡೆಯುತ್ತಿದೆ. ನವಿ ಮುಂಬಯಿಯಲ್ಲಿ ಪ್ಲೆಮಿಂಗೋಗಳಿಗೆ ಸ್ವಾಗತದ ಜೊತೆಗೆ “ಪ್ಲೆಮಿಂಗೋ ಸಿಟಿ” ಎಂದೂ ಘೋಷಣೆ ಮಾಡಲು ಸಿದ್ಧತೆ ನಡೆಯುತ್ತಿದೆ.

ಗಮನಾರ್ಹ ಅಭಿವೃದ್ಧಿಯಲ್ಲಿ, ನವಿ ಮುಂಬೈ ಮುನಿಸಿಪಾಲ್ ಕಾರ್ಪೋರೇಶನ್  ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಎನ್ನಾರೈ ಮತ್ತು ಟಿಎಸ್ ಚಾಣಕ್ಯವು  ಒಣಪ್ರದೇಶ ಮತ್ತು ಸರೋವರವನ್ನು ಅಭಿವೃದ್ಧಿ ಮಾಡಲು ಸಹಾಯ ಮಾಡಿದೆ. ಮುನ್ಸಿಪಾಲ್ ಕಾರ್ಪೋರೇಶನ್ ನವಿ ಮುಂಬೈಗೆ ಪ್ಲೆಮಿಂಗೋ ನಗರವಾಗಿಸಲು ಬಹಳ ಆಸಕ್ತಿಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ವಲಸೆ ಹಕ್ಕಿ ಪ್ಲೆಮಿಂಗೂ ಆಗಮಿಸಬೇಕು ಎಂದು ಸಿಟಿ ಇಂಜಿನಿಯರ್ ಸಂಜಯ್ ದೇಸಾಯಿ ಅವರು ಹೇಳಿದರು.

ಯೋಜನೆಯ ಭಾಗವಾಗಿ ಇಲ್ಲಿ ತೇವ ಪ್ರದೇಶಗಳನ್ನು ಸಂರಕ್ಷಿಸಲು ಸಲಹೆ ನೀಡಲಾಗಿದೆ. ಏಕೆಂದರೆ ಹೆಚ್ಚಿನ  ಸಮಯದಲ್ಲಿ ಪಕ್ಷಿಗಳು ಇಂತಹ ಆಶ್ರಯ ಪಡೆಯುತ್ತದೆ. ಇದು ಪ್ಲೆಮಿಂಗೋಗಳನ್ನು  ಆಕರ್ಷಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಮಹಾನಗರಗಳಲ್ಲಿ  ಇಂತಹ ವಲಸೆ ಹಕ್ಕಿಗಳಿಗೆ ಸ್ಥಾನ ನೀಡುತ್ತಿರುವುದು  ಗಮನಾರ್ಹ ಸಂಗತಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

3 minutes ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

7 hours ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

14 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

14 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

22 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

1 day ago