Advertisement
ಸುದ್ದಿಗಳು

“ಪ್ಲೆಮಿಂಗೋ ಸಿಟಿ” ಘೋಷಣೆ ಮಾಡಲು ಸಿದ್ಧವಾಗುತ್ತಿದೆ ನವಿ ಮುಂಬಯಿ | “ಪ್ಲೆಮಿಂಗೋ ಸಿಟಿಗೆ ಸ್ವಾಗತ”

Share

ಇಲ್ಲಿ ವಿದೇಶಿ ವಲಸೆ ಹಕ್ಕಿಗಳಿಗೆ ಸ್ವಾಗತ ನೀಡಲಾಗುತ್ತದೆ. ಅದಕ್ಕಾಗಿಯೇ ಕೆರೆಗಳ ಅಭಿವೃದ್ಧಿ ಮಾಡುವುದು ಹಾಗೂ ಪರಿಸರವನ್ನು ಹಕ್ಕಿಗಳಿಗೆ ಬೇಕಾದ ಮಾದರಿಯಲ್ಲಿ  ಮಾಡಲು ಸಿದ್ಧತೆ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಗುಲಾಬಿ ರೆಕ್ಕೆಯ ಪಕ್ಷಿಗಳನ್ನು ಆಕರ್ಷಿಸಲು ಸಿದ್ಧತೆ ನಡೆಯುತ್ತಿದೆ. ನವಿ ಮುಂಬಯಿಯಲ್ಲಿ ಪ್ಲೆಮಿಂಗೋಗಳಿಗೆ ಸ್ವಾಗತದ ಜೊತೆಗೆ “ಪ್ಲೆಮಿಂಗೋ ಸಿಟಿ” ಎಂದೂ ಘೋಷಣೆ ಮಾಡಲು ಸಿದ್ಧತೆ ನಡೆಯುತ್ತಿದೆ.

ಗಮನಾರ್ಹ ಅಭಿವೃದ್ಧಿಯಲ್ಲಿ, ನವಿ ಮುಂಬೈ ಮುನಿಸಿಪಾಲ್ ಕಾರ್ಪೋರೇಶನ್  ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಎನ್ನಾರೈ ಮತ್ತು ಟಿಎಸ್ ಚಾಣಕ್ಯವು  ಒಣಪ್ರದೇಶ ಮತ್ತು ಸರೋವರವನ್ನು ಅಭಿವೃದ್ಧಿ ಮಾಡಲು ಸಹಾಯ ಮಾಡಿದೆ. ಮುನ್ಸಿಪಾಲ್ ಕಾರ್ಪೋರೇಶನ್ ನವಿ ಮುಂಬೈಗೆ ಪ್ಲೆಮಿಂಗೋ ನಗರವಾಗಿಸಲು ಬಹಳ ಆಸಕ್ತಿಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ವಲಸೆ ಹಕ್ಕಿ ಪ್ಲೆಮಿಂಗೂ ಆಗಮಿಸಬೇಕು ಎಂದು ಸಿಟಿ ಇಂಜಿನಿಯರ್ ಸಂಜಯ್ ದೇಸಾಯಿ ಅವರು ಹೇಳಿದರು.

ಯೋಜನೆಯ ಭಾಗವಾಗಿ ಇಲ್ಲಿ ತೇವ ಪ್ರದೇಶಗಳನ್ನು ಸಂರಕ್ಷಿಸಲು ಸಲಹೆ ನೀಡಲಾಗಿದೆ. ಏಕೆಂದರೆ ಹೆಚ್ಚಿನ  ಸಮಯದಲ್ಲಿ ಪಕ್ಷಿಗಳು ಇಂತಹ ಆಶ್ರಯ ಪಡೆಯುತ್ತದೆ. ಇದು ಪ್ಲೆಮಿಂಗೋಗಳನ್ನು  ಆಕರ್ಷಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಮಹಾನಗರಗಳಲ್ಲಿ  ಇಂತಹ ವಲಸೆ ಹಕ್ಕಿಗಳಿಗೆ ಸ್ಥಾನ ನೀಡುತ್ತಿರುವುದು  ಗಮನಾರ್ಹ ಸಂಗತಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

3 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

3 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

13 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

14 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 days ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago