Advertisement
ಸುದ್ದಿಗಳು

“ಪ್ಲೆಮಿಂಗೋ ಸಿಟಿ” ಘೋಷಣೆ ಮಾಡಲು ಸಿದ್ಧವಾಗುತ್ತಿದೆ ನವಿ ಮುಂಬಯಿ | “ಪ್ಲೆಮಿಂಗೋ ಸಿಟಿಗೆ ಸ್ವಾಗತ”

Share

ಇಲ್ಲಿ ವಿದೇಶಿ ವಲಸೆ ಹಕ್ಕಿಗಳಿಗೆ ಸ್ವಾಗತ ನೀಡಲಾಗುತ್ತದೆ. ಅದಕ್ಕಾಗಿಯೇ ಕೆರೆಗಳ ಅಭಿವೃದ್ಧಿ ಮಾಡುವುದು ಹಾಗೂ ಪರಿಸರವನ್ನು ಹಕ್ಕಿಗಳಿಗೆ ಬೇಕಾದ ಮಾದರಿಯಲ್ಲಿ  ಮಾಡಲು ಸಿದ್ಧತೆ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಗುಲಾಬಿ ರೆಕ್ಕೆಯ ಪಕ್ಷಿಗಳನ್ನು ಆಕರ್ಷಿಸಲು ಸಿದ್ಧತೆ ನಡೆಯುತ್ತಿದೆ. ನವಿ ಮುಂಬಯಿಯಲ್ಲಿ ಪ್ಲೆಮಿಂಗೋಗಳಿಗೆ ಸ್ವಾಗತದ ಜೊತೆಗೆ “ಪ್ಲೆಮಿಂಗೋ ಸಿಟಿ” ಎಂದೂ ಘೋಷಣೆ ಮಾಡಲು ಸಿದ್ಧತೆ ನಡೆಯುತ್ತಿದೆ.

Advertisement
Advertisement

ಗಮನಾರ್ಹ ಅಭಿವೃದ್ಧಿಯಲ್ಲಿ, ನವಿ ಮುಂಬೈ ಮುನಿಸಿಪಾಲ್ ಕಾರ್ಪೋರೇಶನ್  ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಎನ್ನಾರೈ ಮತ್ತು ಟಿಎಸ್ ಚಾಣಕ್ಯವು  ಒಣಪ್ರದೇಶ ಮತ್ತು ಸರೋವರವನ್ನು ಅಭಿವೃದ್ಧಿ ಮಾಡಲು ಸಹಾಯ ಮಾಡಿದೆ. ಮುನ್ಸಿಪಾಲ್ ಕಾರ್ಪೋರೇಶನ್ ನವಿ ಮುಂಬೈಗೆ ಪ್ಲೆಮಿಂಗೋ ನಗರವಾಗಿಸಲು ಬಹಳ ಆಸಕ್ತಿಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ವಲಸೆ ಹಕ್ಕಿ ಪ್ಲೆಮಿಂಗೂ ಆಗಮಿಸಬೇಕು ಎಂದು ಸಿಟಿ ಇಂಜಿನಿಯರ್ ಸಂಜಯ್ ದೇಸಾಯಿ ಅವರು ಹೇಳಿದರು.

Advertisement

ಯೋಜನೆಯ ಭಾಗವಾಗಿ ಇಲ್ಲಿ ತೇವ ಪ್ರದೇಶಗಳನ್ನು ಸಂರಕ್ಷಿಸಲು ಸಲಹೆ ನೀಡಲಾಗಿದೆ. ಏಕೆಂದರೆ ಹೆಚ್ಚಿನ  ಸಮಯದಲ್ಲಿ ಪಕ್ಷಿಗಳು ಇಂತಹ ಆಶ್ರಯ ಪಡೆಯುತ್ತದೆ. ಇದು ಪ್ಲೆಮಿಂಗೋಗಳನ್ನು  ಆಕರ್ಷಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಮಹಾನಗರಗಳಲ್ಲಿ  ಇಂತಹ ವಲಸೆ ಹಕ್ಕಿಗಳಿಗೆ ಸ್ಥಾನ ನೀಡುತ್ತಿರುವುದು  ಗಮನಾರ್ಹ ಸಂಗತಿಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

17 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

18 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

18 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

19 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

20 hours ago