Advertisement
ಸುದ್ದಿಗಳು

“ಪ್ಲೆಮಿಂಗೋ ಸಿಟಿ” ಘೋಷಣೆ ಮಾಡಲು ಸಿದ್ಧವಾಗುತ್ತಿದೆ ನವಿ ಮುಂಬಯಿ | “ಪ್ಲೆಮಿಂಗೋ ಸಿಟಿಗೆ ಸ್ವಾಗತ”

Share

ಇಲ್ಲಿ ವಿದೇಶಿ ವಲಸೆ ಹಕ್ಕಿಗಳಿಗೆ ಸ್ವಾಗತ ನೀಡಲಾಗುತ್ತದೆ. ಅದಕ್ಕಾಗಿಯೇ ಕೆರೆಗಳ ಅಭಿವೃದ್ಧಿ ಮಾಡುವುದು ಹಾಗೂ ಪರಿಸರವನ್ನು ಹಕ್ಕಿಗಳಿಗೆ ಬೇಕಾದ ಮಾದರಿಯಲ್ಲಿ  ಮಾಡಲು ಸಿದ್ಧತೆ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಗುಲಾಬಿ ರೆಕ್ಕೆಯ ಪಕ್ಷಿಗಳನ್ನು ಆಕರ್ಷಿಸಲು ಸಿದ್ಧತೆ ನಡೆಯುತ್ತಿದೆ. ನವಿ ಮುಂಬಯಿಯಲ್ಲಿ ಪ್ಲೆಮಿಂಗೋಗಳಿಗೆ ಸ್ವಾಗತದ ಜೊತೆಗೆ “ಪ್ಲೆಮಿಂಗೋ ಸಿಟಿ” ಎಂದೂ ಘೋಷಣೆ ಮಾಡಲು ಸಿದ್ಧತೆ ನಡೆಯುತ್ತಿದೆ.

ಗಮನಾರ್ಹ ಅಭಿವೃದ್ಧಿಯಲ್ಲಿ, ನವಿ ಮುಂಬೈ ಮುನಿಸಿಪಾಲ್ ಕಾರ್ಪೋರೇಶನ್  ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಎನ್ನಾರೈ ಮತ್ತು ಟಿಎಸ್ ಚಾಣಕ್ಯವು  ಒಣಪ್ರದೇಶ ಮತ್ತು ಸರೋವರವನ್ನು ಅಭಿವೃದ್ಧಿ ಮಾಡಲು ಸಹಾಯ ಮಾಡಿದೆ. ಮುನ್ಸಿಪಾಲ್ ಕಾರ್ಪೋರೇಶನ್ ನವಿ ಮುಂಬೈಗೆ ಪ್ಲೆಮಿಂಗೋ ನಗರವಾಗಿಸಲು ಬಹಳ ಆಸಕ್ತಿಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ವಲಸೆ ಹಕ್ಕಿ ಪ್ಲೆಮಿಂಗೂ ಆಗಮಿಸಬೇಕು ಎಂದು ಸಿಟಿ ಇಂಜಿನಿಯರ್ ಸಂಜಯ್ ದೇಸಾಯಿ ಅವರು ಹೇಳಿದರು.

ಯೋಜನೆಯ ಭಾಗವಾಗಿ ಇಲ್ಲಿ ತೇವ ಪ್ರದೇಶಗಳನ್ನು ಸಂರಕ್ಷಿಸಲು ಸಲಹೆ ನೀಡಲಾಗಿದೆ. ಏಕೆಂದರೆ ಹೆಚ್ಚಿನ  ಸಮಯದಲ್ಲಿ ಪಕ್ಷಿಗಳು ಇಂತಹ ಆಶ್ರಯ ಪಡೆಯುತ್ತದೆ. ಇದು ಪ್ಲೆಮಿಂಗೋಗಳನ್ನು  ಆಕರ್ಷಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಮಹಾನಗರಗಳಲ್ಲಿ  ಇಂತಹ ವಲಸೆ ಹಕ್ಕಿಗಳಿಗೆ ಸ್ಥಾನ ನೀಡುತ್ತಿರುವುದು  ಗಮನಾರ್ಹ ಸಂಗತಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

48 minutes ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

1 hour ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

11 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

11 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

17 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

17 hours ago