ಜಮ್ಮು ಪ್ರದೇಶ ಮತ್ತು ಉತ್ತರ ಪಂಜಾಬ್ ನಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಹೆಚ್ಚುತ್ತಿರುವ ನೀರಿನ ಮಟ್ಟ ಮತ್ತು ವಿನಾಶಕಾರಿ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆ ಮತ್ತು ಪರಿಹಾರಕ್ಕೆ ಭಾರತೀಯ ವಾಯುಪಡೆ ಕಾರ್ಯಾಚರಣೆ ಆರಂಭಿಸಿದೆ. ಸಂತ್ರಸ್ತರ ನೆರವಿಗಾಗಿ ಭಾರತೀಯ ವಾಯುಪಡೆಯು ಹೆಲಿಕಾಪ್ಟರ್ ಫ್ಲೀಟ್, ಸಾರಿಗೆ ವಿಮಾನ ಮತ್ತು ಇತರ ಐಎಎಫ್ ಹೆಲಿಕಾಪ್ಟರ್ ಗಳನ್ನು ನಿಯೋಜಿಸಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಜಮ್ಮುವಿನ ಅಖ್ನೂರ್ ಪ್ರದೇಶ, ಪಠಾಣ್ ಕೋಟ್ ಮತ್ತು ಪಂಜಾಬ್ ನ ಡೇರಾ ಬಾಬಾ ನಾನಕ್ ಪ್ರದೇಶದಲ್ಲಿ ಸಶಸ್ತ್ರ ಪಡೆಯ ಸಿಬ್ಬಂದಿಯು ಸಂಕಷ್ಟದಲ್ಲಿರುವವರ ಜೀವವನ್ನು ರಕ್ಷಿಸಲು ಹಾಗೂ ಅವರಿಗೆ ನೆರವಾಗಲು ಕಾರ್ಯಾಚರಣೆ ನಡೆಸುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…