ಹಬ್ಬದ ಸಂಭ್ರಮಕ್ಕೆ “ಬಿಸಿ” | ಅಗತ್ಯ ವಸ್ತುಗಳ ಬೆಲೆ ಏರಿಕೆ |

October 3, 2022
8:17 PM

 ಹಬ್ಬದ ದಿನಗಳು ಆರಂಭವಾದ್ದರಿಂದ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಹಾಗೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದೆ.

ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಇರುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೂವಿನ ಬೆಲೆ ಮಲ್ಲಿಗೆ ಹೂ – 1000 ಸಾವಿರ ರೂ., ಸೇವಂತಿಗೆ – 300-500 ರೂ. , ಚೆಂಡು ಹೂ – 150 ರೂ . , ಕನಕಾಂಬರ – 3 ಸಾವಿರ, ಸುಗಂಧರಾಜ – 400 ರೂ. , ಕಾಕಡ – 700-800 ರೂ., ಆಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?
August 8, 2026
11:50 AM
by: ಸಾಯಿಶೇಖರ್ ಕರಿಕಳ
ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror