ಹಬ್ಬದ ದಿನಗಳು ಆರಂಭವಾದ್ದರಿಂದ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಹಾಗೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದೆ.
ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಇರುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೂವಿನ ಬೆಲೆ ಮಲ್ಲಿಗೆ ಹೂ – 1000 ಸಾವಿರ ರೂ., ಸೇವಂತಿಗೆ – 300-500 ರೂ. , ಚೆಂಡು ಹೂ – 150 ರೂ . , ಕನಕಾಂಬರ – 3 ಸಾವಿರ, ಸುಗಂಧರಾಜ – 400 ರೂ. , ಕಾಕಡ – 700-800 ರೂ., ಆಗಿತ್ತು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…