ರಾಜ್ಯ

ಹಬ್ಬದ ಸಂಭ್ರಮಕ್ಕೆ “ಬಿಸಿ” | ಅಗತ್ಯ ವಸ್ತುಗಳ ಬೆಲೆ ಏರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಹಬ್ಬದ ದಿನಗಳು ಆರಂಭವಾದ್ದರಿಂದ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಹಾಗೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದೆ.

Advertisement

ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಇರುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೂವಿನ ಬೆಲೆ ಮಲ್ಲಿಗೆ ಹೂ – 1000 ಸಾವಿರ ರೂ., ಸೇವಂತಿಗೆ – 300-500 ರೂ. , ಚೆಂಡು ಹೂ – 150 ರೂ . , ಕನಕಾಂಬರ – 3 ಸಾವಿರ, ಸುಗಂಧರಾಜ – 400 ರೂ. , ಕಾಕಡ – 700-800 ರೂ., ಆಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…

5 hours ago

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

12 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

12 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

22 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

22 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

23 hours ago