ಹಬ್ಬದ ದಿನಗಳು ಆರಂಭವಾದ್ದರಿಂದ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಹಾಗೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದೆ.
ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಇರುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೂವಿನ ಬೆಲೆ ಮಲ್ಲಿಗೆ ಹೂ – 1000 ಸಾವಿರ ರೂ., ಸೇವಂತಿಗೆ – 300-500 ರೂ. , ಚೆಂಡು ಹೂ – 150 ರೂ . , ಕನಕಾಂಬರ – 3 ಸಾವಿರ, ಸುಗಂಧರಾಜ – 400 ರೂ. , ಕಾಕಡ – 700-800 ರೂ., ಆಗಿತ್ತು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…