Advertisement
ರಾಜ್ಯ

ಹಬ್ಬದ ಸಂಭ್ರಮಕ್ಕೆ “ಬಿಸಿ” | ಅಗತ್ಯ ವಸ್ತುಗಳ ಬೆಲೆ ಏರಿಕೆ |

Share

 ಹಬ್ಬದ ದಿನಗಳು ಆರಂಭವಾದ್ದರಿಂದ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಹಾಗೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದೆ.

ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಇರುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೂವಿನ ಬೆಲೆ ಮಲ್ಲಿಗೆ ಹೂ – 1000 ಸಾವಿರ ರೂ., ಸೇವಂತಿಗೆ – 300-500 ರೂ. , ಚೆಂಡು ಹೂ – 150 ರೂ . , ಕನಕಾಂಬರ – 3 ಸಾವಿರ, ಸುಗಂಧರಾಜ – 400 ರೂ. , ಕಾಕಡ – 700-800 ರೂ., ಆಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

1 hour ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

5 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

5 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

14 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

15 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

21 hours ago