Advertisement
ರಾಜ್ಯ

ಹಬ್ಬದ ಸಂಭ್ರಮಕ್ಕೆ “ಬಿಸಿ” | ಅಗತ್ಯ ವಸ್ತುಗಳ ಬೆಲೆ ಏರಿಕೆ |

Share

 ಹಬ್ಬದ ದಿನಗಳು ಆರಂಭವಾದ್ದರಿಂದ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಹಾಗೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದೆ.

ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಇರುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೂವಿನ ಬೆಲೆ ಮಲ್ಲಿಗೆ ಹೂ – 1000 ಸಾವಿರ ರೂ., ಸೇವಂತಿಗೆ – 300-500 ರೂ. , ಚೆಂಡು ಹೂ – 150 ರೂ . , ಕನಕಾಂಬರ – 3 ಸಾವಿರ, ಸುಗಂಧರಾಜ – 400 ರೂ. , ಕಾಕಡ – 700-800 ರೂ., ಆಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

7 minutes ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

46 minutes ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 hour ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

5 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago