ಹಬ್ಬದ ದಿನಗಳು ಆರಂಭವಾದ್ದರಿಂದ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಹಾಗೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದೆ.
ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಇರುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೂವಿನ ಬೆಲೆ ಮಲ್ಲಿಗೆ ಹೂ – 1000 ಸಾವಿರ ರೂ., ಸೇವಂತಿಗೆ – 300-500 ರೂ. , ಚೆಂಡು ಹೂ – 150 ರೂ . , ಕನಕಾಂಬರ – 3 ಸಾವಿರ, ಸುಗಂಧರಾಜ – 400 ರೂ. , ಕಾಕಡ – 700-800 ರೂ., ಆಗಿತ್ತು.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…