Advertisement
MIRROR FOCUS

ಭಾರತದಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ವಿದೇಶದಲ್ಲೂ ತಲೆನೋವು…! |

Share

ಭಾರತದ ಅಡಿಕೆ ಬೆಳೆ ವಿಸ್ತರಣೆ ಹಾಗೂ ಇಲ್ಲಿನ ಅಡಿಕೆ ಮಾರುಕಟ್ಟೆಯ ಬಗ್ಗೆ ವಿದೇಶಗಳಲ್ಲೂ ಚರ್ಚೆ, ತಲೆನೋವಾಗುತ್ತಿದೆ. ಇಂಡೋನೇಶ್ಯಾದಲ್ಲಿ ಅಡಿಕೆ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಿದ ವಾಣಿಜ್ಯ ಸಚಿವ ಜುಲ್ಕಿಫ್ಲಿ ಹಸನ್, ಅಡಿಕೆಗೆ ಭಾರತವು ಅತಿದೊಡ್ಡ ಮಾರುಕಟ್ಟೆಯಾಗಿದೆ, ನಮ್ಮ ಬೆಲೆಗಳು ಭಾರತದ ಮೇಲೆ ಅವಲಂಬಿತವಾಗಿವೆ, ಈಗ ಅವರು ದೇಶೀಯವಾಗಿ ಸಾಕಷ್ಟು ಉತ್ಪಾದನೆಯನ್ನು ಹೊಂದಿದ್ದಾರೆ , ಇದು ನಮ್ಮ  ಸವಾಲು” ಎಂದು ಅವರು ಹೇಳಿದರು. 

ಇಂಡೋನೇಶ್ಯಾದ ಜಂಬಿ ಪ್ರಾಂತ್ಯದಿಂದ ಸೌದಿ ಅರೇಬಿಯಾ ಮತ್ತು ಬಾಂಗ್ಲಾದೇಶಕ್ಕೆ ಅಡಿಕೆ ಮತ್ತು ಇತರ ಕೆಲವು ಕೃಷಿ ಉತ್ಪನ್ನಗಳ ರಫ್ತು ವಹಿವಾಟು ಪ್ರಕ್ರಿಯೆಗೆ ಚಾಲನೆ ನೀಡಿದರು. ಜಂಬಿ ಪ್ರದೇಶದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.  ಹೀಗಾಗಿ ಇಲ್ಲಿನ ಅಡಿಕೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪರ್ಧಿಸಬೇಕು ಎಂದು ಬಯಸುತ್ತೇನೆ.ವಿಶ್ವದ ಅಡಿಕೆ ಪೂರೈಕೆಯ 35 ಪ್ರತಿಶತವನ್ನು ಹೊಂದಿದೆ ಎಂದು ಅವರು ಗಮನಿಸಿದರು. ಆದ್ದರಿಂದ ಇಂಡೋನೇಷ್ಯಾ ಈ ಸ್ಥಾನವನ್ನು ಉಳಿಸಿಕೊಳ್ಳಬೇಕು ಎಂದು ಸಚಿವರು ಅಲ್ಲಿ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಾಗರೋತ್ತರ ಮಾರುಕಟ್ಟೆ ಪ್ರವೇಶವನ್ನು ವಿಸ್ತರಿಸುವ ಮೂಲಕ, ರಫ್ತಿಗೆ ನೆರವು ನೀಡುವ ಮೂಲಕ  ಅಡಿಕೆ ಉತ್ಪನ್ನಗಳು ಸೇರಿದಂತೆ ರಾಷ್ಟ್ರೀಯ ರಫ್ತುಗಳನ್ನು ಬೆಂಬಲಿಸಲು ವ್ಯಾಪಾರ ಸಚಿವಾಲಯವು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಅಡಿಕೆ ಬೆಲೆಯಲ್ಲಿನ ಪ್ರಸ್ತುತ ಕುಸಿತಕ್ಕೂ ಕಾರಣವಿದೆ, ಬಳಕೆ ಮಾಡುವ ದೇಶದಲ್ಲೂ ಈಗ ಅಡಿಕೆ ಹೆಚ್ಚಾಗಿ ಬೆಳೆಯಲಾಗುತ್ತಿದೆ ಎಂದು ಹಸನ್ ಅಲ್ಲಿನ ಜನರಿಗೆ ಮನವರಿಕೆ ಮಾಡಿದ್ದಾರೆ. ಅಡಿಕೆ ಬೆಲೆಯನ್ನು ಹೆಚ್ಚಿಸಲು ಪ್ರಯತ್ನ ಮಾಡಿದ್ದೇವೆ. ನಾನು ಭಾರತೀಯ ವಾಣಿಜ್ಯ ಸಚಿವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. ಐದು ಬಾರಿ ಭಾರತಕ್ಕೆ ಭೇಟಿ ನೀಡಿದ್ದೇನೆ. ಭಾರತವು ಅಡಿಕೆಯ ಅತಿದೊಡ್ಡ ಮಾರುಕಟ್ಟೆಯಾಗಿದೆ, ನಮ್ಮ ಬೆಲೆಗಳು ಅವುಗಳ ಮೇಲೆ ಅವಲಂಬಿತವಾಗಿವೆ, ಈಗ ದೇಶೀಯವಾಗಿ ಅಡಿಕೆ ಉತ್ಪನ್ನಗಳನ್ನು ಹೊಂದಿದ್ದಾರೆ, ಅದು ನಮ್ಮ ಮುಂದಿರುವ ಸವಾಲು. ಆದಾಗ್ಯೂ, ಸಚಿವಾಲಯವು ವ್ಯಾಪಾರ ರಾಜತಾಂತ್ರಿಕತೆಯನ್ನು ಮುಂದುವರಿಸುತ್ತದೆ ಎಂದು ಅವರು ಭರವಸೆ ನೀಡಿದರು  ಎಂಬುದು ವರದಿ.

Indonesian Trade Minister Zulkifli Hasan on Saturday, released export consignments of arecanuts  from Jambi province to Saudi Arabia and Bangladesh. “the export of arecanut commodities in Kumpeh, Muaro Jambi. This area is known as one of the largest arecanut production centers in Jambi. Hence, I want to ensure that this mainstay commodity can compete in the international market, he said.

Source : Indonesia media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

14 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago