ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ ವಾತವಾರಣವಿದ್ದು ಈ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿವಂತೆ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಸೂಚನೆ ನೀಡಿದಾರೆ. ಹಾಗೆಯೇ ಜಿಲ್ಲೆಯ ಮುಳ್ಳಯ್ಯನಗಿರಿ ಪ್ರದೇಶ ಮೂಡಿಗೆರೆ ತಾಲೂಕಿನ ಹಲವು ಪ್ರವಾಸಿ ತಾಣಗಳಲ್ಲಿ ಆಗಾಗ ದಟ್ಟ ಮಂಜು ಆವರಿಸುತ್ತಿದ್ದು ಮಂಜಿನಿಂದ ರಸ್ತೆ ಸರಿಯಾಗಿ ಕಾಣದೆ ಸಮಸ್ಯೆಗಳಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಭಾಗದಲ್ಲಿ ಇಂದು ಮುಂಜಾನೆಯಿಂದಲ್ಲು ಗಾಳಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…