ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ ವಾತವಾರಣವಿದ್ದು ಈ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿವಂತೆ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಸೂಚನೆ ನೀಡಿದಾರೆ. ಹಾಗೆಯೇ ಜಿಲ್ಲೆಯ ಮುಳ್ಳಯ್ಯನಗಿರಿ ಪ್ರದೇಶ ಮೂಡಿಗೆರೆ ತಾಲೂಕಿನ ಹಲವು ಪ್ರವಾಸಿ ತಾಣಗಳಲ್ಲಿ ಆಗಾಗ ದಟ್ಟ ಮಂಜು ಆವರಿಸುತ್ತಿದ್ದು ಮಂಜಿನಿಂದ ರಸ್ತೆ ಸರಿಯಾಗಿ ಕಾಣದೆ ಸಮಸ್ಯೆಗಳಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಭಾಗದಲ್ಲಿ ಇಂದು ಮುಂಜಾನೆಯಿಂದಲ್ಲು ಗಾಳಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…