ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.
ಸಮುದಾಯದ ನಾಯಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರ ನೀಡುವುದರಿಂದ, ಆಹಾರ ಹುಡುಕುವ ಮತ್ತು ಆಹಾರಕ್ಕಾಗಿ ಹೋರಾಡುವ ಅಗತ್ಯವನ್ನು ಕಡಿಮೆ ಮಾಡಲಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ನಾಯಿಗಳಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ನೀಡಲು ತಯಾರಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 5 ಆಹಾರ ನೀಡುವ ಸ್ಥಳಗಳನ್ನು ನಿಗದಿಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel