ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವ ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸಲಿದೆ – ಸುರಳ್ಕರ್ ವಿಕಾಸ್ ಕಿಶೋರ್

November 17, 2024
11:41 AM

ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. 

Advertisement
Advertisement
Advertisement
Advertisement
Advertisement

ಸಮುದಾಯದ ನಾಯಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರ ನೀಡುವುದರಿಂದ, ಆಹಾರ ಹುಡುಕುವ ಮತ್ತು ಆಹಾರಕ್ಕಾಗಿ ಹೋರಾಡುವ ಅಗತ್ಯವನ್ನು ಕಡಿಮೆ ಮಾಡಲಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ನಾಯಿಗಳಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ನೀಡಲು ತಯಾರಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 5 ಆಹಾರ ನೀಡುವ ಸ್ಥಳಗಳನ್ನು ನಿಗದಿಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror