ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವ ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸಲಿದೆ – ಸುರಳ್ಕರ್ ವಿಕಾಸ್ ಕಿಶೋರ್

November 17, 2024
11:41 AM

ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. 

Advertisement
Advertisement
Advertisement
Advertisement

ಸಮುದಾಯದ ನಾಯಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರ ನೀಡುವುದರಿಂದ, ಆಹಾರ ಹುಡುಕುವ ಮತ್ತು ಆಹಾರಕ್ಕಾಗಿ ಹೋರಾಡುವ ಅಗತ್ಯವನ್ನು ಕಡಿಮೆ ಮಾಡಲಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ನಾಯಿಗಳಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ನೀಡಲು ತಯಾರಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 5 ಆಹಾರ ನೀಡುವ ಸ್ಥಳಗಳನ್ನು ನಿಗದಿಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |
February 16, 2025
4:50 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |
February 16, 2025
4:46 PM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ
February 16, 2025
4:41 PM
by: The Rural Mirror ಸುದ್ದಿಜಾಲ
 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror