ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವ ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸಲಿದೆ – ಸುರಳ್ಕರ್ ವಿಕಾಸ್ ಕಿಶೋರ್

November 17, 2024
11:41 AM

ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. 

ಸಮುದಾಯದ ನಾಯಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರ ನೀಡುವುದರಿಂದ, ಆಹಾರ ಹುಡುಕುವ ಮತ್ತು ಆಹಾರಕ್ಕಾಗಿ ಹೋರಾಡುವ ಅಗತ್ಯವನ್ನು ಕಡಿಮೆ ಮಾಡಲಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ನಾಯಿಗಳಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ನೀಡಲು ತಯಾರಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 5 ಆಹಾರ ನೀಡುವ ಸ್ಥಳಗಳನ್ನು ನಿಗದಿಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror