ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.
ಸಮುದಾಯದ ನಾಯಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರ ನೀಡುವುದರಿಂದ, ಆಹಾರ ಹುಡುಕುವ ಮತ್ತು ಆಹಾರಕ್ಕಾಗಿ ಹೋರಾಡುವ ಅಗತ್ಯವನ್ನು ಕಡಿಮೆ ಮಾಡಲಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ನಾಯಿಗಳಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ನೀಡಲು ತಯಾರಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 5 ಆಹಾರ ನೀಡುವ ಸ್ಥಳಗಳನ್ನು ನಿಗದಿಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…
ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ…