ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.
ಸಮುದಾಯದ ನಾಯಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರ ನೀಡುವುದರಿಂದ, ಆಹಾರ ಹುಡುಕುವ ಮತ್ತು ಆಹಾರಕ್ಕಾಗಿ ಹೋರಾಡುವ ಅಗತ್ಯವನ್ನು ಕಡಿಮೆ ಮಾಡಲಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ನಾಯಿಗಳಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ನೀಡಲು ತಯಾರಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 5 ಆಹಾರ ನೀಡುವ ಸ್ಥಳಗಳನ್ನು ನಿಗದಿಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…