Advertisement
ಪ್ರಮುಖ

#BPL Card | ರೇಷನ್​​ ಕಾರ್ಡ್​​​ದಾರರಿಗೆ ಸಿಹಿ ಸುದ್ದಿ​ ಕೊಟ್ಟ ಆಹಾರ ಸಚಿವ ಕೆ.ಎಚ್ ಮುನಿಯಪ್ಪ : ಕಾರ್‌ ಹೊಂದಿದವರ ಬಿಪಿಎಲ್‌ ಕಾರ್ಡ್‌ ಸದ್ಯಕ್ಕೆ ರದ್ದಾಗಲ್ಲ

Share

ಕಾಂಗ್ರೆಸ್‌ ಸರ್ಕಾರದ ಉಚಿತ ಯೋಜನೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಡಿತರ ಚೀಟಿ ಮಾಡಿಸಲು ಹೆಚ್ಚಿನ ಜನ ಅರ್ಜಿ ಹಾಕುತ್ತಿದ್ದಾರೆ. ಎಲ್ಲದಕ್ಕೂ ದಾಖಲಾತಿಯಾಗಿ ರೇಷನ್‌ ಕಾರ್ಡ್‌ ಕಡ್ಡಾಯವಾಗಿರೋದ್ರಿಂದ  ರೇಷನ್​ ಕಾರ್ಡ್​​ಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದ್ದು, ಸದ್ಯ ಹೊಸ ಕಾರ್ಡ್​​ಗಳನ್ನು ಕೊಡಲು ಆರ್ಥಿಕ ಇಲಾಖೆ ಅನುಮತಿ ನೀಡಬೇಕಿದೆ.

Advertisement
Advertisement

 ಬಿಪಿಎಲ್​​​ ಕಾರ್ಡ್​​ ಹೊಂದಿರುವ ಕುಟುಂಬಸ್ಥರು ವೈಟ್​​ ಬೋರ್ಡ್​ ಕಾರ್ಡ್​ ಹೊಂದಿದ್ದರೆ ರೇಷನ್​ ಕಾರ್ಡ್​ ರದ್ದು ಮಾಡಲಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಈ ಬಗ್ಗೆ ನಾವು ಸದ್ಯಕ್ಕೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಆಹಾರ ಸಚಿವರು, ರೇಷನ್​ ಕಾರ್ಡ್​​ಗಾಗಿ ಒಂದು ವರ್ಷದಿಂದ ಪೆಂಡಿಂಗ್ ಇರುವ 3 ಲಕ್ಷ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡುತ್ತೇವೆ. ಅರ್ಹ ಫಲಾನುಭವಿಗಳನ್ನು ಪರಿಶೀಲಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದರು. ಈ ಹಿಂದೆ 21 ಲಕ್ಷ ಕಾರ್ಡ್‌ಗೆ ಬ್ಯಾಂಕ್ ‌ಅಕೌಂಟ್ ಇರಲಿಲ್ಲ. 14 ಲಕ್ಷ ಬ್ಯಾಂಕ್ ‌ಅಕೌಂಟ್ ಲಿಂಕ್ ಆಗಿದೆ‌, ಇನ್ನು 7 ‌ಲಕ್ಷ ಆಗಬೇಕು. ಕೂಡಲೇ ಉಳಿದ ಲಿಂಕ್ ಮಾಡಲಾಗುತ್ತೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 30-09-2024 | ಗುಡುಗು ಸಹಿತ ಮಳೆ ಸಾಧ್ಯತೆ |

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ…

1 hour ago

ದೇಶದ ಕೃಷಿ ವಿಜ್ಞಾನ ಕೇಂದ್ರಗಳಿಗೆ 50 ವರ್ಷ | ದಾವಣಗೆರೆಯಲ್ಲಿ ಸಸ್ಯ ಸಂತೆ ಆಯೋಜನೆ

ದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಆರಂಭಗೊಂಡ 50 ವರ್ಷ ಪೂರ್ಣಗೊಂಡ ಸುವರ್ಣ ಮಹೋತ್ಸವ…

17 hours ago

ಹವಾಮಾನ ವರದಿ | 29.09.2024 | ಮುಂದಿನ 10 ದಿನಗಳ ಕಾಲ ಗುಡುಗು ಸಹಿತ ಮಳೆ ನಿರೀಕ್ಷೆ

30.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ನೇಪಾಳದಲ್ಲಿ ಅಡಿಕೆ ಆಮದು ಮೇಲಿನ ನಿರ್ಬಂಧ ಸಡಿಲಿಕೆ | ಅಡಿಕೆ ಕಳ್ಳಸಾಗಾಣಿಕೆಗೆ ಇನ್ನೊಂದು ದಾರಿ…? |

ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ…

1 day ago

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

2 days ago