Advertisement
ಪ್ರಮುಖ

#BPL Card | ರೇಷನ್​​ ಕಾರ್ಡ್​​​ದಾರರಿಗೆ ಸಿಹಿ ಸುದ್ದಿ​ ಕೊಟ್ಟ ಆಹಾರ ಸಚಿವ ಕೆ.ಎಚ್ ಮುನಿಯಪ್ಪ : ಕಾರ್‌ ಹೊಂದಿದವರ ಬಿಪಿಎಲ್‌ ಕಾರ್ಡ್‌ ಸದ್ಯಕ್ಕೆ ರದ್ದಾಗಲ್ಲ

Share

ಕಾಂಗ್ರೆಸ್‌ ಸರ್ಕಾರದ ಉಚಿತ ಯೋಜನೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಡಿತರ ಚೀಟಿ ಮಾಡಿಸಲು ಹೆಚ್ಚಿನ ಜನ ಅರ್ಜಿ ಹಾಕುತ್ತಿದ್ದಾರೆ. ಎಲ್ಲದಕ್ಕೂ ದಾಖಲಾತಿಯಾಗಿ ರೇಷನ್‌ ಕಾರ್ಡ್‌ ಕಡ್ಡಾಯವಾಗಿರೋದ್ರಿಂದ  ರೇಷನ್​ ಕಾರ್ಡ್​​ಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದ್ದು, ಸದ್ಯ ಹೊಸ ಕಾರ್ಡ್​​ಗಳನ್ನು ಕೊಡಲು ಆರ್ಥಿಕ ಇಲಾಖೆ ಅನುಮತಿ ನೀಡಬೇಕಿದೆ.

 ಬಿಪಿಎಲ್​​​ ಕಾರ್ಡ್​​ ಹೊಂದಿರುವ ಕುಟುಂಬಸ್ಥರು ವೈಟ್​​ ಬೋರ್ಡ್​ ಕಾರ್ಡ್​ ಹೊಂದಿದ್ದರೆ ರೇಷನ್​ ಕಾರ್ಡ್​ ರದ್ದು ಮಾಡಲಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಈ ಬಗ್ಗೆ ನಾವು ಸದ್ಯಕ್ಕೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಆಹಾರ ಸಚಿವರು, ರೇಷನ್​ ಕಾರ್ಡ್​​ಗಾಗಿ ಒಂದು ವರ್ಷದಿಂದ ಪೆಂಡಿಂಗ್ ಇರುವ 3 ಲಕ್ಷ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡುತ್ತೇವೆ. ಅರ್ಹ ಫಲಾನುಭವಿಗಳನ್ನು ಪರಿಶೀಲಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದರು. ಈ ಹಿಂದೆ 21 ಲಕ್ಷ ಕಾರ್ಡ್‌ಗೆ ಬ್ಯಾಂಕ್ ‌ಅಕೌಂಟ್ ಇರಲಿಲ್ಲ. 14 ಲಕ್ಷ ಬ್ಯಾಂಕ್ ‌ಅಕೌಂಟ್ ಲಿಂಕ್ ಆಗಿದೆ‌, ಇನ್ನು 7 ‌ಲಕ್ಷ ಆಗಬೇಕು. ಕೂಡಲೇ ಉಳಿದ ಲಿಂಕ್ ಮಾಡಲಾಗುತ್ತೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

12 minutes ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

8 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

9 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

9 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

16 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

21 hours ago