Advertisement
ಪ್ರಮುಖ

#BPL Card | ರೇಷನ್​​ ಕಾರ್ಡ್​​​ದಾರರಿಗೆ ಸಿಹಿ ಸುದ್ದಿ​ ಕೊಟ್ಟ ಆಹಾರ ಸಚಿವ ಕೆ.ಎಚ್ ಮುನಿಯಪ್ಪ : ಕಾರ್‌ ಹೊಂದಿದವರ ಬಿಪಿಎಲ್‌ ಕಾರ್ಡ್‌ ಸದ್ಯಕ್ಕೆ ರದ್ದಾಗಲ್ಲ

Share

ಕಾಂಗ್ರೆಸ್‌ ಸರ್ಕಾರದ ಉಚಿತ ಯೋಜನೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಡಿತರ ಚೀಟಿ ಮಾಡಿಸಲು ಹೆಚ್ಚಿನ ಜನ ಅರ್ಜಿ ಹಾಕುತ್ತಿದ್ದಾರೆ. ಎಲ್ಲದಕ್ಕೂ ದಾಖಲಾತಿಯಾಗಿ ರೇಷನ್‌ ಕಾರ್ಡ್‌ ಕಡ್ಡಾಯವಾಗಿರೋದ್ರಿಂದ  ರೇಷನ್​ ಕಾರ್ಡ್​​ಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದ್ದು, ಸದ್ಯ ಹೊಸ ಕಾರ್ಡ್​​ಗಳನ್ನು ಕೊಡಲು ಆರ್ಥಿಕ ಇಲಾಖೆ ಅನುಮತಿ ನೀಡಬೇಕಿದೆ.

 ಬಿಪಿಎಲ್​​​ ಕಾರ್ಡ್​​ ಹೊಂದಿರುವ ಕುಟುಂಬಸ್ಥರು ವೈಟ್​​ ಬೋರ್ಡ್​ ಕಾರ್ಡ್​ ಹೊಂದಿದ್ದರೆ ರೇಷನ್​ ಕಾರ್ಡ್​ ರದ್ದು ಮಾಡಲಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಈ ಬಗ್ಗೆ ನಾವು ಸದ್ಯಕ್ಕೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಆಹಾರ ಸಚಿವರು, ರೇಷನ್​ ಕಾರ್ಡ್​​ಗಾಗಿ ಒಂದು ವರ್ಷದಿಂದ ಪೆಂಡಿಂಗ್ ಇರುವ 3 ಲಕ್ಷ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡುತ್ತೇವೆ. ಅರ್ಹ ಫಲಾನುಭವಿಗಳನ್ನು ಪರಿಶೀಲಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದರು. ಈ ಹಿಂದೆ 21 ಲಕ್ಷ ಕಾರ್ಡ್‌ಗೆ ಬ್ಯಾಂಕ್ ‌ಅಕೌಂಟ್ ಇರಲಿಲ್ಲ. 14 ಲಕ್ಷ ಬ್ಯಾಂಕ್ ‌ಅಕೌಂಟ್ ಲಿಂಕ್ ಆಗಿದೆ‌, ಇನ್ನು 7 ‌ಲಕ್ಷ ಆಗಬೇಕು. ಕೂಡಲೇ ಉಳಿದ ಲಿಂಕ್ ಮಾಡಲಾಗುತ್ತೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

8 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago