Advertisement
ಪ್ರಮುಖ

#BPL Card | ರೇಷನ್​​ ಕಾರ್ಡ್​​​ದಾರರಿಗೆ ಸಿಹಿ ಸುದ್ದಿ​ ಕೊಟ್ಟ ಆಹಾರ ಸಚಿವ ಕೆ.ಎಚ್ ಮುನಿಯಪ್ಪ : ಕಾರ್‌ ಹೊಂದಿದವರ ಬಿಪಿಎಲ್‌ ಕಾರ್ಡ್‌ ಸದ್ಯಕ್ಕೆ ರದ್ದಾಗಲ್ಲ

Share

ಕಾಂಗ್ರೆಸ್‌ ಸರ್ಕಾರದ ಉಚಿತ ಯೋಜನೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಡಿತರ ಚೀಟಿ ಮಾಡಿಸಲು ಹೆಚ್ಚಿನ ಜನ ಅರ್ಜಿ ಹಾಕುತ್ತಿದ್ದಾರೆ. ಎಲ್ಲದಕ್ಕೂ ದಾಖಲಾತಿಯಾಗಿ ರೇಷನ್‌ ಕಾರ್ಡ್‌ ಕಡ್ಡಾಯವಾಗಿರೋದ್ರಿಂದ  ರೇಷನ್​ ಕಾರ್ಡ್​​ಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದ್ದು, ಸದ್ಯ ಹೊಸ ಕಾರ್ಡ್​​ಗಳನ್ನು ಕೊಡಲು ಆರ್ಥಿಕ ಇಲಾಖೆ ಅನುಮತಿ ನೀಡಬೇಕಿದೆ.

 ಬಿಪಿಎಲ್​​​ ಕಾರ್ಡ್​​ ಹೊಂದಿರುವ ಕುಟುಂಬಸ್ಥರು ವೈಟ್​​ ಬೋರ್ಡ್​ ಕಾರ್ಡ್​ ಹೊಂದಿದ್ದರೆ ರೇಷನ್​ ಕಾರ್ಡ್​ ರದ್ದು ಮಾಡಲಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಈ ಬಗ್ಗೆ ನಾವು ಸದ್ಯಕ್ಕೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಆಹಾರ ಸಚಿವರು, ರೇಷನ್​ ಕಾರ್ಡ್​​ಗಾಗಿ ಒಂದು ವರ್ಷದಿಂದ ಪೆಂಡಿಂಗ್ ಇರುವ 3 ಲಕ್ಷ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡುತ್ತೇವೆ. ಅರ್ಹ ಫಲಾನುಭವಿಗಳನ್ನು ಪರಿಶೀಲಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದರು. ಈ ಹಿಂದೆ 21 ಲಕ್ಷ ಕಾರ್ಡ್‌ಗೆ ಬ್ಯಾಂಕ್ ‌ಅಕೌಂಟ್ ಇರಲಿಲ್ಲ. 14 ಲಕ್ಷ ಬ್ಯಾಂಕ್ ‌ಅಕೌಂಟ್ ಲಿಂಕ್ ಆಗಿದೆ‌, ಇನ್ನು 7 ‌ಲಕ್ಷ ಆಗಬೇಕು. ಕೂಡಲೇ ಉಳಿದ ಲಿಂಕ್ ಮಾಡಲಾಗುತ್ತೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

4 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

4 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

22 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 days ago