Advertisement
ಪ್ರಮುಖ

#BPL Card | ರೇಷನ್​​ ಕಾರ್ಡ್​​​ದಾರರಿಗೆ ಸಿಹಿ ಸುದ್ದಿ​ ಕೊಟ್ಟ ಆಹಾರ ಸಚಿವ ಕೆ.ಎಚ್ ಮುನಿಯಪ್ಪ : ಕಾರ್‌ ಹೊಂದಿದವರ ಬಿಪಿಎಲ್‌ ಕಾರ್ಡ್‌ ಸದ್ಯಕ್ಕೆ ರದ್ದಾಗಲ್ಲ

Share

ಕಾಂಗ್ರೆಸ್‌ ಸರ್ಕಾರದ ಉಚಿತ ಯೋಜನೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಡಿತರ ಚೀಟಿ ಮಾಡಿಸಲು ಹೆಚ್ಚಿನ ಜನ ಅರ್ಜಿ ಹಾಕುತ್ತಿದ್ದಾರೆ. ಎಲ್ಲದಕ್ಕೂ ದಾಖಲಾತಿಯಾಗಿ ರೇಷನ್‌ ಕಾರ್ಡ್‌ ಕಡ್ಡಾಯವಾಗಿರೋದ್ರಿಂದ  ರೇಷನ್​ ಕಾರ್ಡ್​​ಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದ್ದು, ಸದ್ಯ ಹೊಸ ಕಾರ್ಡ್​​ಗಳನ್ನು ಕೊಡಲು ಆರ್ಥಿಕ ಇಲಾಖೆ ಅನುಮತಿ ನೀಡಬೇಕಿದೆ.

 ಬಿಪಿಎಲ್​​​ ಕಾರ್ಡ್​​ ಹೊಂದಿರುವ ಕುಟುಂಬಸ್ಥರು ವೈಟ್​​ ಬೋರ್ಡ್​ ಕಾರ್ಡ್​ ಹೊಂದಿದ್ದರೆ ರೇಷನ್​ ಕಾರ್ಡ್​ ರದ್ದು ಮಾಡಲಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಈ ಬಗ್ಗೆ ನಾವು ಸದ್ಯಕ್ಕೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಆಹಾರ ಸಚಿವರು, ರೇಷನ್​ ಕಾರ್ಡ್​​ಗಾಗಿ ಒಂದು ವರ್ಷದಿಂದ ಪೆಂಡಿಂಗ್ ಇರುವ 3 ಲಕ್ಷ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡುತ್ತೇವೆ. ಅರ್ಹ ಫಲಾನುಭವಿಗಳನ್ನು ಪರಿಶೀಲಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದರು. ಈ ಹಿಂದೆ 21 ಲಕ್ಷ ಕಾರ್ಡ್‌ಗೆ ಬ್ಯಾಂಕ್ ‌ಅಕೌಂಟ್ ಇರಲಿಲ್ಲ. 14 ಲಕ್ಷ ಬ್ಯಾಂಕ್ ‌ಅಕೌಂಟ್ ಲಿಂಕ್ ಆಗಿದೆ‌, ಇನ್ನು 7 ‌ಲಕ್ಷ ಆಗಬೇಕು. ಕೂಡಲೇ ಉಳಿದ ಲಿಂಕ್ ಮಾಡಲಾಗುತ್ತೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

4 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

5 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

20 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago