ಹಬ್ಬದ ಸಮಯದಲ್ಲಿ ಆಹಾರ ಕಲಬೆರಕೆಯಾಗದಂತೆ ತಪಾಸಣೆಗೆ ಸೂಚನೆ

September 14, 2024
11:50 AM

ಹಬ್ಬದ ಸಮಯದಲ್ಲಿ ಕಲಬೆರಕೆ ಸಿಹಿತಿಂಡಿಗಳು ಮತ್ತು ಡೈರಿ ಉತ್ಪನ್ನಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸೂಚನೆ ನೀಡಿದೆ.

Advertisement
Advertisement

ಕಲಬೆರಕೆ ಪ್ರಯತ್ನ ತಡೆಗಟ್ಟಲು ಹಬ್ಬದ ಸಮಯದಲ್ಲಿ ಆಗಾಗ್ಗೆ ಕಣ್ಗಾವಲು ಇರಿಸಬೇಕು ಹಾಗೂ ತಪಾಸಣೆ ನಡೆಸುವಂತೆಯೂ ತಿಳಿಸಿದೆ.  ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳು, ಖಾರಗಳು, ಹಾಲು ಮತ್ತು ತುಪ್ಪ, ಪನೀರ್‌ನಂತಹ ಹಾಲಿನ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತದೆ ಎಂದು ಎಫ್‌ಎಸ್‌ಎಸ್‌ಎಐ ಪತ್ರದಲ್ಲಿ ಉಲ್ಲೇಖಿಸಿದೆ. ಈ ಹೆಚ್ಚಿದ ಬೇಡಿಕೆಯು ಈ ಉತ್ಪನ್ನಗಳನ್ನು ಕಲಬೆರಕೆ ಮಾಡಲು  ಪ್ರೇರಣೆಯನ್ನು ಹೆಚ್ಚಿಸುತ್ತದೆ. ಹೀಗಾಗಿ ಗಮನ ಅಗತ್ಯ ಎಂದು ಅದು ಹೇಳಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ
September 18, 2024
11:06 PM
by: ದ ರೂರಲ್ ಮಿರರ್.ಕಾಂ
ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ
September 18, 2024
10:38 PM
by: ದ ರೂರಲ್ ಮಿರರ್.ಕಾಂ
ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |
September 18, 2024
10:05 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ
September 18, 2024
9:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror