ಹಬ್ಬದ ಸಮಯದಲ್ಲಿ ಕಲಬೆರಕೆ ಸಿಹಿತಿಂಡಿಗಳು ಮತ್ತು ಡೈರಿ ಉತ್ಪನ್ನಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸೂಚನೆ ನೀಡಿದೆ.
ಕಲಬೆರಕೆ ಪ್ರಯತ್ನ ತಡೆಗಟ್ಟಲು ಹಬ್ಬದ ಸಮಯದಲ್ಲಿ ಆಗಾಗ್ಗೆ ಕಣ್ಗಾವಲು ಇರಿಸಬೇಕು ಹಾಗೂ ತಪಾಸಣೆ ನಡೆಸುವಂತೆಯೂ ತಿಳಿಸಿದೆ. ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳು, ಖಾರಗಳು, ಹಾಲು ಮತ್ತು ತುಪ್ಪ, ಪನೀರ್ನಂತಹ ಹಾಲಿನ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತದೆ ಎಂದು ಎಫ್ಎಸ್ಎಸ್ಎಐ ಪತ್ರದಲ್ಲಿ ಉಲ್ಲೇಖಿಸಿದೆ. ಈ ಹೆಚ್ಚಿದ ಬೇಡಿಕೆಯು ಈ ಉತ್ಪನ್ನಗಳನ್ನು ಕಲಬೆರಕೆ ಮಾಡಲು ಪ್ರೇರಣೆಯನ್ನು ಹೆಚ್ಚಿಸುತ್ತದೆ. ಹೀಗಾಗಿ ಗಮನ ಅಗತ್ಯ ಎಂದು ಅದು ಹೇಳಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…