ಹಬ್ಬದ ಸಮಯದಲ್ಲಿ ಕಲಬೆರಕೆ ಸಿಹಿತಿಂಡಿಗಳು ಮತ್ತು ಡೈರಿ ಉತ್ಪನ್ನಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸೂಚನೆ ನೀಡಿದೆ.
ಕಲಬೆರಕೆ ಪ್ರಯತ್ನ ತಡೆಗಟ್ಟಲು ಹಬ್ಬದ ಸಮಯದಲ್ಲಿ ಆಗಾಗ್ಗೆ ಕಣ್ಗಾವಲು ಇರಿಸಬೇಕು ಹಾಗೂ ತಪಾಸಣೆ ನಡೆಸುವಂತೆಯೂ ತಿಳಿಸಿದೆ. ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳು, ಖಾರಗಳು, ಹಾಲು ಮತ್ತು ತುಪ್ಪ, ಪನೀರ್ನಂತಹ ಹಾಲಿನ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತದೆ ಎಂದು ಎಫ್ಎಸ್ಎಸ್ಎಐ ಪತ್ರದಲ್ಲಿ ಉಲ್ಲೇಖಿಸಿದೆ. ಈ ಹೆಚ್ಚಿದ ಬೇಡಿಕೆಯು ಈ ಉತ್ಪನ್ನಗಳನ್ನು ಕಲಬೆರಕೆ ಮಾಡಲು ಪ್ರೇರಣೆಯನ್ನು ಹೆಚ್ಚಿಸುತ್ತದೆ. ಹೀಗಾಗಿ ಗಮನ ಅಗತ್ಯ ಎಂದು ಅದು ಹೇಳಿದೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…