ಸುದ್ದಿಗಳು

ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣದ ಮೇಲೆ ಮ್ಯಾನಿಫ್ಯಾಕ್ಚರ್ ಡೇಟ್ ಕಡ್ಡಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇರಳ ರಾಜ್ಯ​ದಲ್ಲಿ ಫುಡ್‌ ಪಾಯ್ಸ​ನಿಂಗ್‌ ಪ್ರಕ​ರ​ಣ​ಗಳು ಹೆಚ್ಚಾದ ಹಿನ್ನೆ​ಲೆ​ಯಲ್ಲಿ ಪಾರ್ಸೆಲ್‌ ಕೊಡುವ ಆಹಾ​ರದ ಪೊಟ್ಟ​ಣ​ಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕ​ಟಿ​ಸು​ವು​ದನ್ನು ಕಡ್ಡಾ​ಯ​ಗೊ​ಳಿ​ಸಿದೆ.

Advertisement
Advertisement

ಇದನ್ನು ನಮೂ​ದಿ​ಸಿ​ಲ್ಲದ ಆಹಾರ ಪದಾ​ರ್ಥ​ಗ​ಳನ್ನು ನಿಷೇ​ಧಿ​ಸಿದೆ. ಆಹಾ​ರ ತಯಾ​ರಿ​ಸಿದ ದಿನಾಂಕ ಮತ್ತು ಸಮಯ, ಪ್ಯಾಕ್‌ ಮಾಡ​ಲಾದ ದಿನಾಂಕ ಮತ್ತು ಸಮಯ, ಆಹಾ​ರ​ವನ್ನು ತಿನ್ನ​ಬ​ಹು​ದಾ​ದ ಅಂತಿಮ ದಿನಾಂಕವನ್ನು ಪ್ರಕ​ಟಿ​ಸು​ವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿ​ದ್ದಾರೆ.

‘ಆ​ಹಾರ ಸುರ​ಕ್ಷತಾ ಮಾನ​ದಂಡದ ನಿಯ​ಮ​ಗಳ ಪ್ರಕಾರ, ಬಿಸಿ ಆಹಾ​ರ​ಗಳನ್ನು ತಯಾ​ರಿ​ಸಿದ 2 ಗಂಟೆ​ಗಳ ಒಳಗೆ ತಿನ್ನ​ಬೇಕು. ಇಂತಹ ಆಹಾ​ರ​ಗ​ಳನ್ನು ಸಾಗಿ​ಸು​ವಾಗ 60 ಡಿಗ್ರಿ ಉಷ್ಣಾಂಶ ಇರು​ವಂತೆ ನೋಡಿ​ಕೊ​ಳ್ಳ​ಬೇಕು. 2 ಗಂಟೆ​ಗ​ಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪ​ಮಾ​ನಕ್ಕೆ ತೆರೆ​ದಿಟ್ಟಆಹಾರ ಪದಾ​ರ್ಥ​ವನ್ನು ಸೇವಿ​ಸು​ವುದು ಆರೋ​ಗ್ಯಕ್ಕೆ  ಒಳ್ಳೆ​ಯ​ದಲ್ಲ. ಹಾಗಾಗಿ ಸುರ​ಕ್ಷತಾ ಚೀಟಿ​ಗಳು ಮತ್ತು ಎಕ್ಸ್‌​ಪೈರಿ ದಿನಾಂಕ​ಗ​ಳಿ​ಲ್ಲದ ಆಹಾರ ಪದಾ​ರ್ಥ​ಗಳ ಪೊಟ್ಟ​ಣ​ಗ​ಳನ್ನು ನಿಷೇ​ಧಿ​ಸ​ಲಾ​ಗಿದೆ’ ಎಂದು ಅವರು ಹೇಳಿ​ದ್ದಾರೆ  .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ

ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ…

9 minutes ago

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…

6 hours ago

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

13 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

13 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

13 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

13 hours ago