Advertisement
ಸುದ್ದಿಗಳು

ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣದ ಮೇಲೆ ಮ್ಯಾನಿಫ್ಯಾಕ್ಚರ್ ಡೇಟ್ ಕಡ್ಡಾಯ

Share

ಕೇರಳ ರಾಜ್ಯ​ದಲ್ಲಿ ಫುಡ್‌ ಪಾಯ್ಸ​ನಿಂಗ್‌ ಪ್ರಕ​ರ​ಣ​ಗಳು ಹೆಚ್ಚಾದ ಹಿನ್ನೆ​ಲೆ​ಯಲ್ಲಿ ಪಾರ್ಸೆಲ್‌ ಕೊಡುವ ಆಹಾ​ರದ ಪೊಟ್ಟ​ಣ​ಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕ​ಟಿ​ಸು​ವು​ದನ್ನು ಕಡ್ಡಾ​ಯ​ಗೊ​ಳಿ​ಸಿದೆ.

ಇದನ್ನು ನಮೂ​ದಿ​ಸಿ​ಲ್ಲದ ಆಹಾರ ಪದಾ​ರ್ಥ​ಗ​ಳನ್ನು ನಿಷೇ​ಧಿ​ಸಿದೆ. ಆಹಾ​ರ ತಯಾ​ರಿ​ಸಿದ ದಿನಾಂಕ ಮತ್ತು ಸಮಯ, ಪ್ಯಾಕ್‌ ಮಾಡ​ಲಾದ ದಿನಾಂಕ ಮತ್ತು ಸಮಯ, ಆಹಾ​ರ​ವನ್ನು ತಿನ್ನ​ಬ​ಹು​ದಾ​ದ ಅಂತಿಮ ದಿನಾಂಕವನ್ನು ಪ್ರಕ​ಟಿ​ಸು​ವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿ​ದ್ದಾರೆ.

‘ಆ​ಹಾರ ಸುರ​ಕ್ಷತಾ ಮಾನ​ದಂಡದ ನಿಯ​ಮ​ಗಳ ಪ್ರಕಾರ, ಬಿಸಿ ಆಹಾ​ರ​ಗಳನ್ನು ತಯಾ​ರಿ​ಸಿದ 2 ಗಂಟೆ​ಗಳ ಒಳಗೆ ತಿನ್ನ​ಬೇಕು. ಇಂತಹ ಆಹಾ​ರ​ಗ​ಳನ್ನು ಸಾಗಿ​ಸು​ವಾಗ 60 ಡಿಗ್ರಿ ಉಷ್ಣಾಂಶ ಇರು​ವಂತೆ ನೋಡಿ​ಕೊ​ಳ್ಳ​ಬೇಕು. 2 ಗಂಟೆ​ಗ​ಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪ​ಮಾ​ನಕ್ಕೆ ತೆರೆ​ದಿಟ್ಟಆಹಾರ ಪದಾ​ರ್ಥ​ವನ್ನು ಸೇವಿ​ಸು​ವುದು ಆರೋ​ಗ್ಯಕ್ಕೆ  ಒಳ್ಳೆ​ಯ​ದಲ್ಲ. ಹಾಗಾಗಿ ಸುರ​ಕ್ಷತಾ ಚೀಟಿ​ಗಳು ಮತ್ತು ಎಕ್ಸ್‌​ಪೈರಿ ದಿನಾಂಕ​ಗ​ಳಿ​ಲ್ಲದ ಆಹಾರ ಪದಾ​ರ್ಥ​ಗಳ ಪೊಟ್ಟ​ಣ​ಗ​ಳನ್ನು ನಿಷೇ​ಧಿ​ಸ​ಲಾ​ಗಿದೆ’ ಎಂದು ಅವರು ಹೇಳಿ​ದ್ದಾರೆ  .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

3 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

4 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

4 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

4 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago