Advertisement
ಸುದ್ದಿಗಳು

ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣದ ಮೇಲೆ ಮ್ಯಾನಿಫ್ಯಾಕ್ಚರ್ ಡೇಟ್ ಕಡ್ಡಾಯ

Share

ಕೇರಳ ರಾಜ್ಯ​ದಲ್ಲಿ ಫುಡ್‌ ಪಾಯ್ಸ​ನಿಂಗ್‌ ಪ್ರಕ​ರ​ಣ​ಗಳು ಹೆಚ್ಚಾದ ಹಿನ್ನೆ​ಲೆ​ಯಲ್ಲಿ ಪಾರ್ಸೆಲ್‌ ಕೊಡುವ ಆಹಾ​ರದ ಪೊಟ್ಟ​ಣ​ಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕ​ಟಿ​ಸು​ವು​ದನ್ನು ಕಡ್ಡಾ​ಯ​ಗೊ​ಳಿ​ಸಿದೆ.

ಇದನ್ನು ನಮೂ​ದಿ​ಸಿ​ಲ್ಲದ ಆಹಾರ ಪದಾ​ರ್ಥ​ಗ​ಳನ್ನು ನಿಷೇ​ಧಿ​ಸಿದೆ. ಆಹಾ​ರ ತಯಾ​ರಿ​ಸಿದ ದಿನಾಂಕ ಮತ್ತು ಸಮಯ, ಪ್ಯಾಕ್‌ ಮಾಡ​ಲಾದ ದಿನಾಂಕ ಮತ್ತು ಸಮಯ, ಆಹಾ​ರ​ವನ್ನು ತಿನ್ನ​ಬ​ಹು​ದಾ​ದ ಅಂತಿಮ ದಿನಾಂಕವನ್ನು ಪ್ರಕ​ಟಿ​ಸು​ವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿ​ದ್ದಾರೆ.

‘ಆ​ಹಾರ ಸುರ​ಕ್ಷತಾ ಮಾನ​ದಂಡದ ನಿಯ​ಮ​ಗಳ ಪ್ರಕಾರ, ಬಿಸಿ ಆಹಾ​ರ​ಗಳನ್ನು ತಯಾ​ರಿ​ಸಿದ 2 ಗಂಟೆ​ಗಳ ಒಳಗೆ ತಿನ್ನ​ಬೇಕು. ಇಂತಹ ಆಹಾ​ರ​ಗ​ಳನ್ನು ಸಾಗಿ​ಸು​ವಾಗ 60 ಡಿಗ್ರಿ ಉಷ್ಣಾಂಶ ಇರು​ವಂತೆ ನೋಡಿ​ಕೊ​ಳ್ಳ​ಬೇಕು. 2 ಗಂಟೆ​ಗ​ಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪ​ಮಾ​ನಕ್ಕೆ ತೆರೆ​ದಿಟ್ಟಆಹಾರ ಪದಾ​ರ್ಥ​ವನ್ನು ಸೇವಿ​ಸು​ವುದು ಆರೋ​ಗ್ಯಕ್ಕೆ  ಒಳ್ಳೆ​ಯ​ದಲ್ಲ. ಹಾಗಾಗಿ ಸುರ​ಕ್ಷತಾ ಚೀಟಿ​ಗಳು ಮತ್ತು ಎಕ್ಸ್‌​ಪೈರಿ ದಿನಾಂಕ​ಗ​ಳಿ​ಲ್ಲದ ಆಹಾರ ಪದಾ​ರ್ಥ​ಗಳ ಪೊಟ್ಟ​ಣ​ಗ​ಳನ್ನು ನಿಷೇ​ಧಿ​ಸ​ಲಾ​ಗಿದೆ’ ಎಂದು ಅವರು ಹೇಳಿ​ದ್ದಾರೆ  .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

4 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

11 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

11 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

20 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

21 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago