Advertisement
ಸುದ್ದಿಗಳು

ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣದ ಮೇಲೆ ಮ್ಯಾನಿಫ್ಯಾಕ್ಚರ್ ಡೇಟ್ ಕಡ್ಡಾಯ

Share

ಕೇರಳ ರಾಜ್ಯ​ದಲ್ಲಿ ಫುಡ್‌ ಪಾಯ್ಸ​ನಿಂಗ್‌ ಪ್ರಕ​ರ​ಣ​ಗಳು ಹೆಚ್ಚಾದ ಹಿನ್ನೆ​ಲೆ​ಯಲ್ಲಿ ಪಾರ್ಸೆಲ್‌ ಕೊಡುವ ಆಹಾ​ರದ ಪೊಟ್ಟ​ಣ​ಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕ​ಟಿ​ಸು​ವು​ದನ್ನು ಕಡ್ಡಾ​ಯ​ಗೊ​ಳಿ​ಸಿದೆ.

Advertisement

ಇದನ್ನು ನಮೂ​ದಿ​ಸಿ​ಲ್ಲದ ಆಹಾರ ಪದಾ​ರ್ಥ​ಗ​ಳನ್ನು ನಿಷೇ​ಧಿ​ಸಿದೆ. ಆಹಾ​ರ ತಯಾ​ರಿ​ಸಿದ ದಿನಾಂಕ ಮತ್ತು ಸಮಯ, ಪ್ಯಾಕ್‌ ಮಾಡ​ಲಾದ ದಿನಾಂಕ ಮತ್ತು ಸಮಯ, ಆಹಾ​ರ​ವನ್ನು ತಿನ್ನ​ಬ​ಹು​ದಾ​ದ ಅಂತಿಮ ದಿನಾಂಕವನ್ನು ಪ್ರಕ​ಟಿ​ಸು​ವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿ​ದ್ದಾರೆ.

‘ಆ​ಹಾರ ಸುರ​ಕ್ಷತಾ ಮಾನ​ದಂಡದ ನಿಯ​ಮ​ಗಳ ಪ್ರಕಾರ, ಬಿಸಿ ಆಹಾ​ರ​ಗಳನ್ನು ತಯಾ​ರಿ​ಸಿದ 2 ಗಂಟೆ​ಗಳ ಒಳಗೆ ತಿನ್ನ​ಬೇಕು. ಇಂತಹ ಆಹಾ​ರ​ಗ​ಳನ್ನು ಸಾಗಿ​ಸು​ವಾಗ 60 ಡಿಗ್ರಿ ಉಷ್ಣಾಂಶ ಇರು​ವಂತೆ ನೋಡಿ​ಕೊ​ಳ್ಳ​ಬೇಕು. 2 ಗಂಟೆ​ಗ​ಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪ​ಮಾ​ನಕ್ಕೆ ತೆರೆ​ದಿಟ್ಟಆಹಾರ ಪದಾ​ರ್ಥ​ವನ್ನು ಸೇವಿ​ಸು​ವುದು ಆರೋ​ಗ್ಯಕ್ಕೆ  ಒಳ್ಳೆ​ಯ​ದಲ್ಲ. ಹಾಗಾಗಿ ಸುರ​ಕ್ಷತಾ ಚೀಟಿ​ಗಳು ಮತ್ತು ಎಕ್ಸ್‌​ಪೈರಿ ದಿನಾಂಕ​ಗ​ಳಿ​ಲ್ಲದ ಆಹಾರ ಪದಾ​ರ್ಥ​ಗಳ ಪೊಟ್ಟ​ಣ​ಗ​ಳನ್ನು ನಿಷೇ​ಧಿ​ಸ​ಲಾ​ಗಿದೆ’ ಎಂದು ಅವರು ಹೇಳಿ​ದ್ದಾರೆ  .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

5 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

6 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

6 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

6 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

15 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago