ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ ಇದೇ 21 ರಿಂದ ಜೂನ್ 4 ರವರೆಗೆ ಹಮ್ಮಿಕೊಳ್ಳಲು ಪಶು ಸಂಗೋಪನಾ ಇಲಾಖೆ ನಿರ್ಧರಿಸಿದೆ.ಎಲ್ಲಾ ಜಿಲ್ಲೆಗಳಲ್ಲೂ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಈಗಾಗಲೇ ಪಶು ವೈದ್ಯಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೌಡ ಹೇಳಿದ್ದಾರೆ. ಯಾದಗಿರಿಯಲ್ಲಿ ಅಭಿಯಾನದ ಪೂರ್ವ ಸಿದ್ಧತೆ ಕುರಿತು ಮಾತನಾಡಿದ ಅವರು, ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಕಾಲುಬಾಯಿ ರೋಗ ನಿಯಂತ್ರಿಸಲು ಇಲಾಖೆ ಕೈಗೊಂಡ ಕ್ರಮಗಳಿಗೆ ರೈತರು ಸಹಕರಿಸಬೇಕು ಎಂದು ಹೇಳಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…