#HeavyRain | ನಾಳೆ ನಮ್ಮೂರಲ್ಲಿ ಮಳೆಯಾದೀತೇ ? | ರಾಜ್ಯದ ಅನೇಕ ಪ್ರದೇಶಗಳಲ್ಲಿ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ

October 12, 2023
1:31 PM
ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ, ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಪ್ರವೇಶಿಸಿ ಕೇವಲ ಒಂದು ವಾರ ಸುರಿದ ಮಳೆ ಮತ್ತೆ ಎಲ್ಲಿ ಹೋಯ್ತು ಅನ್ನೋದೆ ಗೊತ್ತಾಗಲಿಲ್ಲ. ಅದಾಗಿ ಸುಮಾರು ಎರಡು ತಿಂಗಳ ನಂತರ ಕರಾವಳಿ, ಮಲೆನಾಡಿನಲ್ಲಿಮಳೆಯ ಆರ್ಭಟ ಆರಂಭವಾಗಿದೆ. ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡು ಸೇರಿದಂತೆ ಬೆಂಗಳೂರು ಸುತ್ತ ಮುತ್ತ ಮಳೆಯಾಗುತ್ತಿದೆ. ಹಾಗೆ ಮುಂದಿನ 24 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ  ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

 ರಾಜ್ಯದಲ್ಲಿ ಮಳೆರಾಯನ ಅಬ್ಬರ ಇನ್ನಷ್ಟು ಮುಂದುವರೆಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ, ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror