ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಬಿಸಿಲಿನ ಬೇಗೆಗೆ ಒಣಗಿದ್ದ ಕಾಡಿನಲ್ಲಿ ಬೆಂಕಿ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಈಚೆಗೆ ಮಡಪ್ಪಾಡಿ ಬಳಿಯ ಕಾಡಿನಲ್ಲೂ ಇದೇ ಮಾದರಿಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಕಳೆದ ಕೆಲವು ದಿನಗಳಿಂದ ಉರಿಯುತ್ತಿದೆ. ಇದೀಗ ನಡುಗಲ್ಲು ಬಳಿಯ ಚಾರ್ಮತ ಬಳಿಯಲ್ಲೂ ಅದೇ ಮಾದರಿಯಲ್ಲಿ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸುಪಾಸಿನ ಪ್ರದೇಶದಲ್ಲಿ ಹೊಗೆಯಿಂದ ಆವರಿಸಿಕೊಂಡಿದೆ. ( ವಿಡಿಯೋ ಇಲ್ಲಿದೆ )
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…