ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಬಿಸಿಲಿನ ಬೇಗೆಗೆ ಒಣಗಿದ್ದ ಕಾಡಿನಲ್ಲಿ ಬೆಂಕಿ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಈಚೆಗೆ ಮಡಪ್ಪಾಡಿ ಬಳಿಯ ಕಾಡಿನಲ್ಲೂ ಇದೇ ಮಾದರಿಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಕಳೆದ ಕೆಲವು ದಿನಗಳಿಂದ ಉರಿಯುತ್ತಿದೆ. ಇದೀಗ ನಡುಗಲ್ಲು ಬಳಿಯ ಚಾರ್ಮತ ಬಳಿಯಲ್ಲೂ ಅದೇ ಮಾದರಿಯಲ್ಲಿ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸುಪಾಸಿನ ಪ್ರದೇಶದಲ್ಲಿ ಹೊಗೆಯಿಂದ ಆವರಿಸಿಕೊಂಡಿದೆ. ( ವಿಡಿಯೋ ಇಲ್ಲಿದೆ )
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…