ಬೆಳ್ತಂಗಡಿ ತಾಲೂಕಿನ ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬಂದಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)ಭಾನುವಾರ ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್ (45)ನನ್ನು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ವಲಯರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಬಾಗಿಯಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಉಪ್ಪಿನಂಗಡಿ ವಲಯಾರಣ್ಯಾದಿಕಾರಿ ಎದುರು ಹಾಜರುಪಡಿಸಲಾಗಿದ್ದು, ಸ್ಥಳದ ಮಹಜರು ನಡೆಸಿ ವಲಯಾರಣ್ಯಾಧಿಕಾರಿ ಮಧುಸೂದನ್ ಮತ್ತು ಸಿಬ್ಬಂದಿ ವರ್ಗ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…