ಸುದ್ದಿಗಳು

ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರ ಕಡಿದ ಪ್ರಕರಣ | ನಾಲ್ವರ ಬಂಧನ.

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ತಂಗಡಿ ತಾಲೂಕಿನ  ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ  ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬಂದಿಗಳು ನಾಲ್ವರನ್ನು ಬಂಧಿಸಿದ್ದಾರೆ.

Advertisement
Advertisement

ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)‌ಭಾನುವಾರ ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್‌ (45)ನನ್ನು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ವಲಯರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಬಾಗಿಯಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಉಪ್ಪಿನಂಗಡಿ ವಲಯಾರಣ್ಯಾದಿಕಾರಿ ಎದುರು ಹಾಜರುಪಡಿಸಲಾಗಿದ್ದು, ಸ್ಥಳದ ಮಹಜರು ನಡೆಸಿ ವಲಯಾರಣ್ಯಾಧಿಕಾರಿ ಮಧುಸೂದನ್ ಮತ್ತು ಸಿಬ್ಬಂದಿ ವರ್ಗ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father's Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು…

40 minutes ago

ಸಮಯ ವ್ಯರ್ಥ ಮಾಡದೆ ಅಧ್ಯಯನಶೀಲರಾಗಬೇಕು

ಪ್ರತಿಯೊಬ್ಬ ಮನುಷ್ಯನೂ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನಶೀಲನಾಗಬೇಕು. ಚಿನ್ನವಾದರೂ ಅದನ್ನು ಸಂಸ್ಕರಿಸಿದಾಗ ಮಾತ್ರ…

4 hours ago

ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು,…

6 hours ago

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?

ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…

8 hours ago

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…

13 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…

13 hours ago