ಬೆಳ್ತಂಗಡಿ ತಾಲೂಕಿನ ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬಂದಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)ಭಾನುವಾರ ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್ (45)ನನ್ನು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ವಲಯರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಬಾಗಿಯಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಉಪ್ಪಿನಂಗಡಿ ವಲಯಾರಣ್ಯಾದಿಕಾರಿ ಎದುರು ಹಾಜರುಪಡಿಸಲಾಗಿದ್ದು, ಸ್ಥಳದ ಮಹಜರು ನಡೆಸಿ ವಲಯಾರಣ್ಯಾಧಿಕಾರಿ ಮಧುಸೂದನ್ ಮತ್ತು ಸಿಬ್ಬಂದಿ ವರ್ಗ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…