ಕೆಲದಿನಗಳ ಹಿಂದೆ ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಆನೆ ದಾಳಿಯಿಂದ ಮೃತಪಟ್ಟಿದ್ದ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ಮಂಜೂರಾಗಿದೆ.
ಎ.29 ರಂದು ಬೆಳಗ್ಗಿನ ಜಾವ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ದಿಡೀರನೆ ಕಾಡಿನ ಕಡೆಯಿಂದ ಬಂದ ಆನೆ ಸೆಲ್ಲಮ್ಮ ಅವರಮೇಲೆ ದಾಳಿ ನಡೆಸಿ ಅವರನ್ನು ಕೊಂದು ಹಾಕಿತ್ತು. ಮೃತ ಸೆಲ್ಲಮ್ಮ ಅವರ ಕುಟುಂಬಕ್ಕೆ ಶಾಸಕ ಅಶೋಕ್ ರೈ ಅವರ ಶಿಫಾರಸ್ಸಿನಂತೆ 20 ಲಕ್ಷ ಪರಿಹಾರ ಮಂಜೂರಾಗಿದೆ. ಮಂಜೂರಾತಿ ಪತ್ರವನ್ನು ಅವರ ಪುತದರ ಯೋಗೀಶ್ವರ ಅವರಿಗೆ ಶಾಸಕರು ಹಸ್ತಾಂತರಿಸಿದರು. ಈ ವೇಳೆ ವಲಯ ಅರಣ್ಯಾಧಿಕಾರಿ ಕಿರಣ್ ಬಿ ಎಂ ಉಪಸ್ಥಿತರಿದ್ದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…