ಕೆಲದಿನಗಳ ಹಿಂದೆ ಕೊಳ್ತಿಗೆ ಗ್ರಾಮದ ಕಣಿಯಾರ್ ಎಂಬಲ್ಲಿ ಆನೆ ದಾಳಿಯಿಂದ ಮೃತಪಟ್ಟಿದ್ದ ಕಾರ್ಮಿಕೆ ಸೆಲ್ಲಮ್ಮ ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 20 ಲಕ್ಷ ಪರಿಹಾರ ಮಂಜೂರಾಗಿದೆ.
ಎ.29 ರಂದು ಬೆಳಗ್ಗಿನ ಜಾವ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ದಿಡೀರನೆ ಕಾಡಿನ ಕಡೆಯಿಂದ ಬಂದ ಆನೆ ಸೆಲ್ಲಮ್ಮ ಅವರಮೇಲೆ ದಾಳಿ ನಡೆಸಿ ಅವರನ್ನು ಕೊಂದು ಹಾಕಿತ್ತು. ಮೃತ ಸೆಲ್ಲಮ್ಮ ಅವರ ಕುಟುಂಬಕ್ಕೆ ಶಾಸಕ ಅಶೋಕ್ ರೈ ಅವರ ಶಿಫಾರಸ್ಸಿನಂತೆ 20 ಲಕ್ಷ ಪರಿಹಾರ ಮಂಜೂರಾಗಿದೆ. ಮಂಜೂರಾತಿ ಪತ್ರವನ್ನು ಅವರ ಪುತದರ ಯೋಗೀಶ್ವರ ಅವರಿಗೆ ಶಾಸಕರು ಹಸ್ತಾಂತರಿಸಿದರು. ಈ ವೇಳೆ ವಲಯ ಅರಣ್ಯಾಧಿಕಾರಿ ಕಿರಣ್ ಬಿ ಎಂ ಉಪಸ್ಥಿತರಿದ್ದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…