ಅರಣ್ಯ ಇಲಾಖೆ ಕಾರ್ಯಾಚರಣೆ ಕಾಡಾನೆ ಸೆರೆ

August 4, 2025
9:07 PM

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಮಡಬೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡಾನೆಯೊಂದನ್ನು ಸೆರೆ ಹಿಡಿಯಲಾಗಿದೆ. ಎನ್.ಆರ್.ಪುರದಲ್ಲಿ ಕಳೆದ ವಾರ ಕಾಡಾನೆ ದಾಳಿಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ಇದರಿಂದಾಗಿ ಸರ್ಕಾರದ ಆದೇಶದ ಮೇರೆಗೆ ಕಾಡಾನೆಗಳನ್ನು ಹಿಡಿದು ಸೆರೆ ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಳೆದ ೪ ದಿನಗಳ ಹಿಂದೆ ಒಂದು ಕಾಡಾನೆ ಹಾಗು ಇಂದು ಒಂದು ಕಾಡಾನೆ  ಒಟ್ಟು ಎರಡು ಕಾಡಾನೆಗಳನ್ನು ಸೆರೆ ಹಿಡಿದು ಸಕ್ರೆಬೈಲು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror