Advertisement
ಗ್ರಾಮೀಣ

50 ವರ್ಷಗಳಿಂದ ವಾಸವಿದ್ದ ಕುಟುಂಬವನ್ನು ಒಕ್ಕಲೆಬ್ಬಿಸಿದ ಅರಣ್ಯ ಇಲಾಖೆ – ಕಾರಣ ಏನು..?

Share

ಕುದುರೆಮುಖಿರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಅರಸಿನಮಕ್ಕಿಯಲ್ಲಿ ಕಳೆದ ಐದು ದಶಕದಿಂದಲೂ ಪಿ.ಟಿ.ಜೋಸೆಫ್ ಎಂಬವರನ್ನು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದು, ಮಾತ್ರವಲ್ಲದೆ ಅವರ ಮನೆಯನ್ನು ದ್ವಂಸಗೊಳಿಸಿರುವ ಘಟನೆಯು ನಡೆದಿದೆ.

Advertisement

ಜೋಸೆಫ್ ಅವರ ಕುಟುಂಬ ಕಳೆದ 50 ವರ್ಷಗಳಿಂದ ವಾಸವಿದ್ದ ಮನೆಯನ್ನು ನಾಶಪಡಿಸಲಾಗಿದ್ದು, ಮಾತ್ರವಲ್ಲದೆ ಸುಮಾರು ಎರಡು ಎಕರೆ ಜಾಗದಲ್ಲಿದ್ದ ಫಲಭರಿತ ಅಡಿಕೆಮರ, ತೆಂಗಿನಮರಗಳನ್ನು ಹಾಗೂ ಇತರ ಕೃಷಿಯನ್ನು ಪೂರ್ಣ ಕಡಿದುರುಳಿಸಲಾಗಿದ, ಹಾಗೂ ಅರಣ್ಯ ಗಿಡಗಳನ್ನು ನೆಡಲಾಗಿದೆ.  ಆರಂಭದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಹೊರ ಬರುವ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತಿತ್ತು. ಜಮೀನಿನ ದಾಖಲೆಗಳು ಇರದಿದ್ದರೂ ಕೃಷಿಗೆ ಹಾಗೂ ಮನೆಗೆ ಪರಿಹಾರ ನೀಡಿ ಹೊರಬರುವ ಕುಟುಂಬಕ್ಕೆ ಸಹಾಯಧನವನ್ನೂ ನೀಡಲಾಗುತ್ತಿತ್ತು. ಕೆಲವು ವರ್ಷಗಳಿಂದ ಪುನರ್ವಸತಿ ಪ್ಯಾಕೇಜ್ ಸ್ಥಗಿತಗೊಂಡಿದೆ. ಇದೀಗ ಯಾವ ಪರಿಹಾರಧನವೂ ನೀಡದೆ ಒಕ್ಕಲೆಬ್ಬಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ಕೃಷಿಕರು ಆರೋಪಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

3 minutes ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

15 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

22 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

23 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

24 hours ago