ಕುದುರೆಮುಖಿರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಅರಸಿನಮಕ್ಕಿಯಲ್ಲಿ ಕಳೆದ ಐದು ದಶಕದಿಂದಲೂ ಪಿ.ಟಿ.ಜೋಸೆಫ್ ಎಂಬವರನ್ನು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದು, ಮಾತ್ರವಲ್ಲದೆ ಅವರ ಮನೆಯನ್ನು ದ್ವಂಸಗೊಳಿಸಿರುವ ಘಟನೆಯು ನಡೆದಿದೆ.
ಜೋಸೆಫ್ ಅವರ ಕುಟುಂಬ ಕಳೆದ 50 ವರ್ಷಗಳಿಂದ ವಾಸವಿದ್ದ ಮನೆಯನ್ನು ನಾಶಪಡಿಸಲಾಗಿದ್ದು, ಮಾತ್ರವಲ್ಲದೆ ಸುಮಾರು ಎರಡು ಎಕರೆ ಜಾಗದಲ್ಲಿದ್ದ ಫಲಭರಿತ ಅಡಿಕೆಮರ, ತೆಂಗಿನಮರಗಳನ್ನು ಹಾಗೂ ಇತರ ಕೃಷಿಯನ್ನು ಪೂರ್ಣ ಕಡಿದುರುಳಿಸಲಾಗಿದ, ಹಾಗೂ ಅರಣ್ಯ ಗಿಡಗಳನ್ನು ನೆಡಲಾಗಿದೆ. ಆರಂಭದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಹೊರ ಬರುವ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತಿತ್ತು. ಜಮೀನಿನ ದಾಖಲೆಗಳು ಇರದಿದ್ದರೂ ಕೃಷಿಗೆ ಹಾಗೂ ಮನೆಗೆ ಪರಿಹಾರ ನೀಡಿ ಹೊರಬರುವ ಕುಟುಂಬಕ್ಕೆ ಸಹಾಯಧನವನ್ನೂ ನೀಡಲಾಗುತ್ತಿತ್ತು. ಕೆಲವು ವರ್ಷಗಳಿಂದ ಪುನರ್ವಸತಿ ಪ್ಯಾಕೇಜ್ ಸ್ಥಗಿತಗೊಂಡಿದೆ. ಇದೀಗ ಯಾವ ಪರಿಹಾರಧನವೂ ನೀಡದೆ ಒಕ್ಕಲೆಬ್ಬಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ಕೃಷಿಕರು ಆರೋಪಿಸಿದ್ದಾರೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…