Advertisement
ಗ್ರಾಮೀಣ

50 ವರ್ಷಗಳಿಂದ ವಾಸವಿದ್ದ ಕುಟುಂಬವನ್ನು ಒಕ್ಕಲೆಬ್ಬಿಸಿದ ಅರಣ್ಯ ಇಲಾಖೆ – ಕಾರಣ ಏನು..?

Share

ಕುದುರೆಮುಖಿರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಅರಸಿನಮಕ್ಕಿಯಲ್ಲಿ ಕಳೆದ ಐದು ದಶಕದಿಂದಲೂ ಪಿ.ಟಿ.ಜೋಸೆಫ್ ಎಂಬವರನ್ನು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದು, ಮಾತ್ರವಲ್ಲದೆ ಅವರ ಮನೆಯನ್ನು ದ್ವಂಸಗೊಳಿಸಿರುವ ಘಟನೆಯು ನಡೆದಿದೆ.

ಜೋಸೆಫ್ ಅವರ ಕುಟುಂಬ ಕಳೆದ 50 ವರ್ಷಗಳಿಂದ ವಾಸವಿದ್ದ ಮನೆಯನ್ನು ನಾಶಪಡಿಸಲಾಗಿದ್ದು, ಮಾತ್ರವಲ್ಲದೆ ಸುಮಾರು ಎರಡು ಎಕರೆ ಜಾಗದಲ್ಲಿದ್ದ ಫಲಭರಿತ ಅಡಿಕೆಮರ, ತೆಂಗಿನಮರಗಳನ್ನು ಹಾಗೂ ಇತರ ಕೃಷಿಯನ್ನು ಪೂರ್ಣ ಕಡಿದುರುಳಿಸಲಾಗಿದ, ಹಾಗೂ ಅರಣ್ಯ ಗಿಡಗಳನ್ನು ನೆಡಲಾಗಿದೆ.  ಆರಂಭದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಹೊರ ಬರುವ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತಿತ್ತು. ಜಮೀನಿನ ದಾಖಲೆಗಳು ಇರದಿದ್ದರೂ ಕೃಷಿಗೆ ಹಾಗೂ ಮನೆಗೆ ಪರಿಹಾರ ನೀಡಿ ಹೊರಬರುವ ಕುಟುಂಬಕ್ಕೆ ಸಹಾಯಧನವನ್ನೂ ನೀಡಲಾಗುತ್ತಿತ್ತು. ಕೆಲವು ವರ್ಷಗಳಿಂದ ಪುನರ್ವಸತಿ ಪ್ಯಾಕೇಜ್ ಸ್ಥಗಿತಗೊಂಡಿದೆ. ಇದೀಗ ಯಾವ ಪರಿಹಾರಧನವೂ ನೀಡದೆ ಒಕ್ಕಲೆಬ್ಬಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ಕೃಷಿಕರು ಆರೋಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

5 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

5 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

6 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

14 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

14 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago