ಜುಲೈ 31 ವರೆಗೆ ಚಿಕ್ಕಮಗಳೂರು ಜಿಲ್ಲೆಯ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ನಿಷೇಧ

July 1, 2025
9:40 PM
ಕೆಲವೆಡೆ ಭೂ-ಕುಸಿತಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಜುಲೈ 31 ರವರೆಗೆ ಚಾರಣ ಮಾಡುವುದನ್ನು, ಪ್ರವಾಸಿಗರು ಕಾಡಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲೂಕಿನ ಎತ್ತಿನ ಭುಜ ವ್ಯಾಪ್ತಿಯಲ್ಲಿ ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧ ವಿಧಿಸಿದೆ. ಈ ಕುರಿತಂತೆ ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ  ಪ್ರಕಟಣೆ ನೀಡಿದೆ. ಮೂಡಿಗೆರೆ ವಲಯದ ಎತ್ತಿನ ಭುಜ ಸುತ್ತಮುತ್ತ ಮಳೆ ಹಾಗೂ ಮಂಜು ಕವಿದ ವಾತವರಣವಿದೆ. ಜೊತೆಗೆ ಕೆಲವೆಡೆ ಭೂ-ಕುಸಿತಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಜುಲೈ 31 ರವರೆಗೆ ಚಾರಣ ಮಾಡುವುದನ್ನು, ಪ್ರವಾಸಿಗರು ಕಾಡಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?
July 13, 2025
2:14 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror